25.5 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ದ್ವಿತೀಯ ಪಿಯುಸಿ ಫಲಿತಾಂಶ, ಉಜಿರೆ ಎಸ್.ಡಿ.ಎಂ ಕಾಲೇಜಿನ ನಾಲ್ಕು ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದಲ್ಲಿ ಸ್ಥಾನ: ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಕೆ‌.ಮೋಹನ್ ಕುಮಾರ್ ಅವರಿಂದ ಅಭಿನಂದನೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿವಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ ಉತ್ತಮ ಅಂಕಗಳನ್ನು ಗಳಿಸಿ ರಾಜ್ಯಕ್ಕೆ ನಾಲ್ಕು ಸ್ಥಾನಗಳನ್ನು ಪಡೆಯುವಲ್ಲಿ ತುಷಾರ ಬಿಎಸ್,ಆರ್ಯ ದಿನೇಶ್,ನೀತಿ,ಶ್ರೇಯಾ ಹೆಚ್.ಎ ಯಶಸ್ವಿಯಾಗಿದ್ದಾರೆ.

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ.ಡಿ ವೀರೇಂದ್ರ ಹೆಗ್ಗಡೆಯವರು, ಮಾತೃಶ್ರೀ ಹೇಮಾವತಿ ವಿ.ಹೆಗ್ಗಡೆಯವರು,ಡಿ‌.ಹರ್ಷೇಂದ್ರ ಕುಮಾರ್,ಕಾರ್ಯದರ್ಶಿ ಡಾ.ಸತೀಶ್ಚಂದ್ರ ಹಾಗೂ ಕಾಲೇಜಿನ ಪ್ರಾಂಶುಪಾಲರು,ಉಪನ್ಯಾಸಕ ವೃಂದ,ಎಲ್ಲಾ ಸಿಬ್ಬಂದಿಗಳಿಗೆ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಕೆ‌.ಮೋಹನ್ ಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ‌.

ಈ ಸಂದರ್ಭದಲ್ಲಿ ಉಜಿರೆ ಪಿಯು ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಅವರನ್ನು ಹೂಗುಚ್ಚ ನೀಡಿ ಅಭಿನಂದಿಸಿದರು.

Related posts

ಬೆಳ್ತಂಗಡಿ ನ.ಪಂ. ಮುಂಭಾಗ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ. ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿ: ಮುಗುಳಿ ವಸತಿ ನಿಲಯದ ಬಳಿ ಅಡಿಕೆ ತೋಟದಲ್ಲಿ ಚಿರತೆ ಪತ್ತೆ

Suddi Udaya

ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಜು.11: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ 15ನೇ ನೂತನ ಶಾಖೆ ಮಡಂತ್ಯಾರಿನಲ್ಲಿ ಉದ್ಘಾಟನೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಡಾ.ವೀಣಾ ಬನ್ನಂಜೆಯವರಿಗೆ ಗೌರವಾರ್ಪಣೆ

Suddi Udaya
error: Content is protected !!