26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

‘ಸರ್ಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಸಮಾವೇಶದ ಬಗ್ಗೆ ಮಚ್ಚಿನ ಕಾಂಗ್ರೆಸ್ ಗ್ರಾಮ ಸಮಿತಿ ಸಭೆ

ಬೆಳ್ತಂಗಡಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಇವರ ಉಪಸ್ಥಿತಿಯಲ್ಲಿ, ಏ. 20ರಂದು ನಡೆಯಲಿರುವ ಗುರುವಾಯನಕೆರೆ ಶಕ್ತಿನಗರ ಮೈದಾನದಲ್ಲಿ ನಡೆಯುವ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಬಗ್ಗೆ
ಮಚ್ಚಿನ ಕಾಂಗ್ರೆಸ್ ಗ್ರಾಮ ಸಮಿತಿಯ ಸಭೆಯು ಮಚ್ಚಿನದಲ್ಲಿ ನಡೆಯಿತು.

ಈ ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರ ಸಹಕಾರವನ್ನು ಕೋರಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಗ್ರಾಮ ಸಮಿತಿಯ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಕೋರಬೆಟ್ಟು, ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷರು ಹಾಲಿ ಸದಸ್ಯರಾದ ಪ್ರಮೋದ್ ಕುಮಾರ್ ಮಚ್ಚಿನ, ಗ್ರಾಮ ಸಮಿತಿ ಮಾಜಿ ಅಧ್ಯಕ್ಷ ಸತೀಶ್ ಕರಂದೂರು, ಪಕ್ಷದ ಪ್ರಮುಖರಾದ ನಾರಾಯಣ ಪೂಜಾರಿ ಮಧುರ ನಿವಾಸ, ಪಕ್ಷದ ಪ್ರಮುಖರಾದ ವಿನಯಚಂದ್ರ ಗೌಡ ಹಟತ್ತೋಡಿ ಕೇಶವ ಪಾಲಡ್ಕ, ಹಾಗೂ ಪಕ್ಷದ ಗ್ರಾಮ ಸಮಿತಿಯ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವಾಸಿಸುವ ಕುಟುಂಬಗಳಿಗೆ ವಿದ್ಯುತ್‌ ಸಂಪರ್ಕಕ್ಕೆ ಅನುಮತಿ ನೀಡುವಂತೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಅರಣ್ಯ ಸಚಿವರಿಗೆ ಮನವಿ

Suddi Udaya

ಧಾರವಾಡ ಎಸ್.ಡಿ.ಎಂ ವಿಶ್ವವಿದ್ಯಾಲಯಯದ ಉಪಕುಲಪತಿ ಡಾ. ನಿರಂಜನ್ ಕುಮಾರ್ ಮತ್ತು ಪದ್ಮಲತಾ ದಂಪತಿ ಸಿರಿ ಸಂಸ್ಥೆಗೆ ಭೇಟಿ

Suddi Udaya

ಧರ್ಮಸ್ಥಳ: ಅಮೃತವರ್ಷಿಣಿ ಸಭಾಭವನದಲ್ಲಿ ರಾಮನಾಮ ತಾರಕ ಮಂತ್ರ ಪಠಣ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 344 ಕೋಟಿ ವಾರ್ಷಿಕ ವ್ಯವಹಾರ: 1 ಕೋಟಿ 9 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ. 12.50 ಡಿವಿಡೆಂಟ್ ಘೋಷಣೆ:

Suddi Udaya

ಅ.13: ಯಕ್ಷಭಾರತಿ ಕನ್ಯಾಡಿ ಸಂಸ್ಥೆಯ ವತಿಯಿಂದ ಕನ್ಯಾಡಿಯಲ್ಲಿ ಬೃಹತ್ ಉಚಿತ ಆರೋಗ್ಯ ಮತ್ತು ಕ್ಯಾನ್ಸರ್ ತಪಾಸಣೆ ಶಿಬಿರ

Suddi Udaya

ವೇಣೂರು: ಶ್ರೀ ಬಾಹುಬಲಿ ಸಭಾಭವನದ ಉದ್ಘಾಟನೆ

Suddi Udaya
error: Content is protected !!