24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹತ್ಯಡ್ಕ: ತುಂಬೆತಡ್ಕ ರಾಣಿಯಾರ್ ಸಮಾಜ ಸೇವಾ ಸಂಘದಿಂದ “ಸ್ವಚ್ಛ ಭಾರತ ಅಭಿಯಾನ ” ಪ್ರಯುಕ್ತ ಸ್ವಚ್ಛತಾ ಕಾರ್ಯ

ಹತ್ಯಡ್ಕ: ಅಖಿಲ ಕರ್ನಾಟಕ ರಾಣಿಯಾರ್ ಸಮಾಜ ಸೇವಾ ಸಂಘ ವಲಯ ಶಾಖೆ ತುಂಬೆತಡ್ಕ ಇದರ ವತಿಯಿಂದ ಎ.10 ರಂದು “ಸ್ವಚ್ಛ ಭಾರತ ಅಭಿಯಾನ “ಕಾರ್ಯಕ್ರಮದ ಪ್ರಯುಕ್ತ “ರಾಣಿಯಾರ್ “ಜಾತಿ ಭಾಂದವರು ಮುದ್ದಿಗೆಯಿಂದ ಕಾಂತ್ರೆಲ್ ಹಾಗೂ ಮುದ್ದಿಗೆಯಿಂದ ಒಳಂಬಳದ ವರೆಗೆ ರಸ್ತೆ ಪಕ್ಕ ಪ್ಲಾಸ್ಟಿಕ್, ಕಸ, ತ್ಯಾಜ ಹೆಕ್ಕುವ ಮೂಲಕ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡರು.

ಕಾರ್ಯಕ್ರಮಕ್ಕೆ ರಾಣಿಯಾರ್ ವಲಯ ಶಾಖೆ ಅಧ್ಯಕ್ಷ ಮಹಾಬಲ ಕೆ, ಕಾರ್ಯದರ್ಶಿ ಉಮೇಶ, ಉಪಾಧ್ಯಕ್ಷ ಸುಜಾತ , ಉಪಾಧ್ಯಕ್ಷರು ಪ್ರೇಮಚಂದ್ರ ಯಸ್, ಕೋಶಾಧಿಕಾರಿ ಶ್ರೀಧರ ಕೆ, ಕಾರ್ಯಕಾರಿ ಸಮಿತಿ ಸದಸ್ಯರು ಮೋಹನ ಟಿ ಕೆ, ಉಮೇಶ ಹೆಚ್, ನಾಗೇಶ, ರವಿ ಯಸ್, ರವೀಂದ್ರ ಕೆ, ಶೈಲಾ, ಪದ್ಮಾವತಿ ಹಾಗೂ ರಾಣಿಯಾರ್ ಜಾತಿ ಭಾಂದವರು ಪಾಲ್ಗೊಂಡರು.

Related posts

ತೆಲಂಗಾಣ ಚುನಾವಣಾ ವಾರ್ ರೂಮ್ ಸಂಯೋಜಕರಾಗಿ ರಕ್ಷಿತ್ ಶಿವರಾಂ ನೇಮಕ

Suddi Udaya

ಉಜಿರೆ: ಅತ್ತಾಜೆ ಅರಫಾ ಜಾಮಿಅಃ ಮಸ್ಜಿದ್ ನಲ್ಲಿ ಸಂಭ್ರಮದ ಈದ್ ಉಲ್ ಫಿತ್ರ್ ಆಚರಣೆ

Suddi Udaya

ಶಿಶಿಲ ಕಪಿಲ ನದಿಯಲ್ಲಿ ಸಿಕ್ಕಿ ಹಾಕಿಕೊಂಡ ಮರಗಳ ತೆರವು

Suddi Udaya

ಭಾರತೀಯ ಜನತಾ ಪಾರ್ಟಿ ಶಕ್ತಿ ಕೇಂದ್ರ ಬೆಳಾಲು ಕಾರ್ಯಕರ್ತರಿಗೆ ಹಾಗೂ ಶಾಸಕರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಕಳೆಂಜ: ಶ್ರೀ ದುರ್ಗಾ ಮಹಿಳಾ ಮಂಡಳಿ ವತಿಯಿಂದ ಉಚಿತ ಟೈಲರಿಂಗ್ ಶಿಬಿರ

Suddi Udaya

ನಡ: ಸ.ಪ್ರೌ.ಶಾಲೆಯಲ್ಲಿ ಗಿಡ ನಾಟಿ ಮತ್ತು ಪರಿಸರ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!