July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹತ್ಯಡ್ಕ: ತುಂಬೆತಡ್ಕ ರಾಣಿಯಾರ್ ಸಮಾಜ ಸೇವಾ ಸಂಘದಿಂದ “ಸ್ವಚ್ಛ ಭಾರತ ಅಭಿಯಾನ ” ಪ್ರಯುಕ್ತ ಸ್ವಚ್ಛತಾ ಕಾರ್ಯ

ಹತ್ಯಡ್ಕ: ಅಖಿಲ ಕರ್ನಾಟಕ ರಾಣಿಯಾರ್ ಸಮಾಜ ಸೇವಾ ಸಂಘ ವಲಯ ಶಾಖೆ ತುಂಬೆತಡ್ಕ ಇದರ ವತಿಯಿಂದ ಎ.10 ರಂದು “ಸ್ವಚ್ಛ ಭಾರತ ಅಭಿಯಾನ “ಕಾರ್ಯಕ್ರಮದ ಪ್ರಯುಕ್ತ “ರಾಣಿಯಾರ್ “ಜಾತಿ ಭಾಂದವರು ಮುದ್ದಿಗೆಯಿಂದ ಕಾಂತ್ರೆಲ್ ಹಾಗೂ ಮುದ್ದಿಗೆಯಿಂದ ಒಳಂಬಳದ ವರೆಗೆ ರಸ್ತೆ ಪಕ್ಕ ಪ್ಲಾಸ್ಟಿಕ್, ಕಸ, ತ್ಯಾಜ ಹೆಕ್ಕುವ ಮೂಲಕ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡರು.

ಕಾರ್ಯಕ್ರಮಕ್ಕೆ ರಾಣಿಯಾರ್ ವಲಯ ಶಾಖೆ ಅಧ್ಯಕ್ಷ ಮಹಾಬಲ ಕೆ, ಕಾರ್ಯದರ್ಶಿ ಉಮೇಶ, ಉಪಾಧ್ಯಕ್ಷ ಸುಜಾತ , ಉಪಾಧ್ಯಕ್ಷರು ಪ್ರೇಮಚಂದ್ರ ಯಸ್, ಕೋಶಾಧಿಕಾರಿ ಶ್ರೀಧರ ಕೆ, ಕಾರ್ಯಕಾರಿ ಸಮಿತಿ ಸದಸ್ಯರು ಮೋಹನ ಟಿ ಕೆ, ಉಮೇಶ ಹೆಚ್, ನಾಗೇಶ, ರವಿ ಯಸ್, ರವೀಂದ್ರ ಕೆ, ಶೈಲಾ, ಪದ್ಮಾವತಿ ಹಾಗೂ ರಾಣಿಯಾರ್ ಜಾತಿ ಭಾಂದವರು ಪಾಲ್ಗೊಂಡರು.

Related posts

ಬೆಳಾಲು ಕೀನ್ಯಾಜೆ ನದಿಯಿಂದ ಅಕ್ರಮ ಮರಳು ಸಾಗಾಟ ಪತ್ತೆ

Suddi Udaya

ಬೆಳ್ತಂಗಡಿ: ವಾಹನ ಸಂಚಾರ ಇಂದು ಮಾರ್ಗ ಬದಲಾವಣೆ

Suddi Udaya

ಕಾಂಗ್ರೇಸ್ ನಾಯಕ ಜಿನ್ನಪ್ಪ ಪೂಜಾರಿ ಕಾಪಿನಡ್ಕ ಬಿಜೆಪಿ ಸೇರ್ಪಡೆ

Suddi Udaya

ಲಾಯಿಲ ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ನ ಬೆಳ್ಳಿ ಹಬ್ಬ – ಸಂಭ್ರಮ ಸಡಗರದಿಂದ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ನಡೆಯುತ್ತಿರುವ ಅಪಪ್ರಚಾರಗಳಿಗೆ ಕೊನೆಹಾಡುವಂತೆ ಸದನದಲ್ಲಿ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ಭಾರಿ ಮಳೆಗೆ: ಪುತ್ತಿಲ ನಡುಕೇರ್ಯದಲ್ಲಿ ಬರೆ ಕುಸಿತ

Suddi Udaya
error: Content is protected !!