25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹತ್ಯಡ್ಕ: ತುಂಬೆತಡ್ಕ ರಾಣಿಯಾರ್ ಸಮಾಜ ಸೇವಾ ಸಂಘದಿಂದ “ಸ್ವಚ್ಛ ಭಾರತ ಅಭಿಯಾನ ” ಪ್ರಯುಕ್ತ ಸ್ವಚ್ಛತಾ ಕಾರ್ಯ

ಹತ್ಯಡ್ಕ: ಅಖಿಲ ಕರ್ನಾಟಕ ರಾಣಿಯಾರ್ ಸಮಾಜ ಸೇವಾ ಸಂಘ ವಲಯ ಶಾಖೆ ತುಂಬೆತಡ್ಕ ಇದರ ವತಿಯಿಂದ ಎ.10 ರಂದು “ಸ್ವಚ್ಛ ಭಾರತ ಅಭಿಯಾನ “ಕಾರ್ಯಕ್ರಮದ ಪ್ರಯುಕ್ತ “ರಾಣಿಯಾರ್ “ಜಾತಿ ಭಾಂದವರು ಮುದ್ದಿಗೆಯಿಂದ ಕಾಂತ್ರೆಲ್ ಹಾಗೂ ಮುದ್ದಿಗೆಯಿಂದ ಒಳಂಬಳದ ವರೆಗೆ ರಸ್ತೆ ಪಕ್ಕ ಪ್ಲಾಸ್ಟಿಕ್, ಕಸ, ತ್ಯಾಜ ಹೆಕ್ಕುವ ಮೂಲಕ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡರು.

ಕಾರ್ಯಕ್ರಮಕ್ಕೆ ರಾಣಿಯಾರ್ ವಲಯ ಶಾಖೆ ಅಧ್ಯಕ್ಷ ಮಹಾಬಲ ಕೆ, ಕಾರ್ಯದರ್ಶಿ ಉಮೇಶ, ಉಪಾಧ್ಯಕ್ಷ ಸುಜಾತ , ಉಪಾಧ್ಯಕ್ಷರು ಪ್ರೇಮಚಂದ್ರ ಯಸ್, ಕೋಶಾಧಿಕಾರಿ ಶ್ರೀಧರ ಕೆ, ಕಾರ್ಯಕಾರಿ ಸಮಿತಿ ಸದಸ್ಯರು ಮೋಹನ ಟಿ ಕೆ, ಉಮೇಶ ಹೆಚ್, ನಾಗೇಶ, ರವಿ ಯಸ್, ರವೀಂದ್ರ ಕೆ, ಶೈಲಾ, ಪದ್ಮಾವತಿ ಹಾಗೂ ರಾಣಿಯಾರ್ ಜಾತಿ ಭಾಂದವರು ಪಾಲ್ಗೊಂಡರು.

Related posts

ಡಿ. 23-24: ಗುರುವಾಯನಕೆರೆ ಎಕ್ಸೆಲ್ ಪಿ ಯು ಕಾಲೇಜಿನಲ್ಲಿ “ಎಕ್ಸೆಲ್ ಪರ್ಬ”

Suddi Udaya

ಎಂಡಿಎಂಎ ಮಾದಕ ವಸ್ತು ಮಾರಾಟಕ್ಕೆ ಯತ್ನ ; ಓರ್ವ ಆರೋಪಿ ಬಂಧನ

Suddi Udaya

ಮೊಗ್ರು: ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ -ಮುಗೇರಡ್ಕ ಬೆಳ್ಳಿಹಬ್ಬದ ಆಚರಣೆಯ ಸಮಾಲೋಚನ ಸಭೆ

Suddi Udaya

ಗುರಿಪಳ್ಳ: ಸಂಜೀವ ಶೆಟ್ಟಿ ನಿಧನ

Suddi Udaya

ವೇಣೂರು: ಕುಂಭಶ್ರೀ ಶಾಲೆಯ ಬಳಿ ಕಾರು ಹಾಗೂ ರಿಕ್ಷಾ ನಡುವೆ ಅಪಘಾತ: ರಿಕ್ಷಾ ಚಾಲಕನಿಗೆ ಗಾಯ

Suddi Udaya

ನಡ ಜಮಲಾಬಾದ್ ಈದ್ಗ ಮೈದಾನದಲ್ಲಿ ಈದ್ ಆಚರಣೆ

Suddi Udaya
error: Content is protected !!