ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹತ್ಯಡ್ಕ: ತುಂಬೆತಡ್ಕ ರಾಣಿಯಾರ್ ಸಮಾಜ ಸೇವಾ ಸಂಘದಿಂದ “ಸ್ವಚ್ಛ ಭಾರತ ಅಭಿಯಾನ ” ಪ್ರಯುಕ್ತ ಸ್ವಚ್ಛತಾ ಕಾರ್ಯ

ಹತ್ಯಡ್ಕ: ಅಖಿಲ ಕರ್ನಾಟಕ ರಾಣಿಯಾರ್ ಸಮಾಜ ಸೇವಾ ಸಂಘ ವಲಯ ಶಾಖೆ ತುಂಬೆತಡ್ಕ ಇದರ ವತಿಯಿಂದ ಎ.10 ರಂದು “ಸ್ವಚ್ಛ ಭಾರತ ಅಭಿಯಾನ “ಕಾರ್ಯಕ್ರಮದ ಪ್ರಯುಕ್ತ “ರಾಣಿಯಾರ್ “ಜಾತಿ ಭಾಂದವರು ಮುದ್ದಿಗೆಯಿಂದ ಕಾಂತ್ರೆಲ್ ಹಾಗೂ ಮುದ್ದಿಗೆಯಿಂದ ಒಳಂಬಳದ ವರೆಗೆ ರಸ್ತೆ ಪಕ್ಕ ಪ್ಲಾಸ್ಟಿಕ್, ಕಸ, ತ್ಯಾಜ ಹೆಕ್ಕುವ ಮೂಲಕ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡರು.

ಕಾರ್ಯಕ್ರಮಕ್ಕೆ ರಾಣಿಯಾರ್ ವಲಯ ಶಾಖೆ ಅಧ್ಯಕ್ಷ ಮಹಾಬಲ ಕೆ, ಕಾರ್ಯದರ್ಶಿ ಉಮೇಶ, ಉಪಾಧ್ಯಕ್ಷ ಸುಜಾತ , ಉಪಾಧ್ಯಕ್ಷರು ಪ್ರೇಮಚಂದ್ರ ಯಸ್, ಕೋಶಾಧಿಕಾರಿ ಶ್ರೀಧರ ಕೆ, ಕಾರ್ಯಕಾರಿ ಸಮಿತಿ ಸದಸ್ಯರು ಮೋಹನ ಟಿ ಕೆ, ಉಮೇಶ ಹೆಚ್, ನಾಗೇಶ, ರವಿ ಯಸ್, ರವೀಂದ್ರ ಕೆ, ಶೈಲಾ, ಪದ್ಮಾವತಿ ಹಾಗೂ ರಾಣಿಯಾರ್ ಜಾತಿ ಭಾಂದವರು ಪಾಲ್ಗೊಂಡರು.

Related posts

ಕೊಕ್ರಾಡಿ: ಮನ್ಯೋಡಿಗುತ್ತು ನಿವಾಸಿ ರವಿ ಪೂಜಾರಿ ನಿಧನ

Suddi Udaya

ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸೌಹಾರ್ದ ಸ.ಸಂಘದ 21ನೇ ವಾರ್ಷಿಕ ಮಹಾಸಭೆ: ಎಸ್ಸೆಸೆಲ್ಸಿ, ಪಿಯುಸಿ ಪರೀಕ್ಷೆಗಳಲ್ಲಿ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಜೂ.7: ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವಿವಿಧ ಸಂಘದಿಂದ ಉಚಿತ ಕಿವಿಯ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ಕಾರ್ಯಕ್ರಮ ಹಾಗೂ ವಿತರಣೆ

Suddi Udaya

ಆಮಂತ್ರಣ ಪರಿವಾರ ಮತ್ತು ಆಮಂತ್ರಣ ಸಾಂಸ್ಕೃತಿಕ ವೇದಿಕೆ ಕರ್ನಾಟಕ ಆಯೋಜಿಸಿರುವ ರಾಜ್ಯಮಟ್ಟದ ಮುದ್ದುಕೃಷ್ಣ ಸ್ಪರ್ಧೆಯ ಫಲಿತಾಂಶ

Suddi Udaya

ಮುಸುಕುಧಾರಿಗಳಿಂದ ಕಾಲೇಜು ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ ಚೂರಿಯಿಂದ ಇರಿದು ಹಲ್ಲೆ : ವಿದ್ಯಾರ್ಥಿನಿ ಆಸ್ಪತ್ರೆಗೆ -ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ಇಬ್ಬರು ವಿದ್ಯಾರ್ಥಿನಿಯರಿಗೆ ಪ್ರಶಸ್ತಿ

Suddi Udaya
error: Content is protected !!