23.8 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎ.12: ಕೊಕ್ಕಡ ಮಾಸ್ತಿಕಲ್ಲುಮಜಲುನಲ್ಲಿ ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ

ಕೊಕ್ಕಡ: ಇಲ್ಲಿಯ ಮಾಸ್ತಿಕಲ್ಲುಮಜಲು ಶ್ರೀ ಪಿಲಿಚಾಮುಂಡಿ ಹಾಗೂ ಸಹ ಪರಿವಾರ ದೈವಗಳ ಸೇವಾ ಟ್ರಸ್ಟ್ ವತಿಯಿಂದ
ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ಗ್ರಾಮ ದೈವಗಳ ನೇಮೋತ್ಸವವು ಎ.12 ರಂದು ನಡೆಯಲಿದೆ.

ಬೆಳಿಗ್ಗೆ 5ರಿಂದ ನೇಮೋತ್ಸವ, ಮಧ್ಯಾಹ್ನ ಅನ್ನಸಂತರ್ಪಣೆ ಜರುಗಲಿದೆ.

Related posts

ನವೋದಯ ಶಾಲಾ ಬಳಿ ದ್ವಿಚಕ್ರ ವಾಹನ ಹಾಗೂ ಬಸ್ ನಡುವೆ ಅಪಘಾತ: ಇಬ್ಬರಿಗೆ ಗಾಯ

Suddi Udaya

ನಿವೃತ್ತ ಸೇನಾನಿ ಅನೀಶ್ ಡಿ.ಎಲ್‌ ರವರಿಗೆ ಬೆಳ್ತಂಗಡಿಯಲ್ಲಿ ಅದ್ದೂರಿಯ ಸ್ವಾಗತ

Suddi Udaya

ಬಂದಾರು: ಉಜ್ವಲ್ ಗ್ಯಾಸ್ ವಿತರಣೆ ಹಾಗೂ ಕೆವೈಸಿ ಬಯೋಮೆಟ್ರಿಕ್ ಆಧಾರ್ ದೃಢೀಕರಣ ಕಾರ್ಯಕ್ರಮ

Suddi Udaya

ಮೊಗ್ರು: ಲಕ್ಷ್ಮಿ ನಾರಾಯಣ ಭಜನಾ ಮಂದಿರ ಹಾಗೂ ಎಲ್.ಎನ್. ಫ್ರೆಂಡ್ಸ್ ಊಂತನಾಜೆ ಇದರ ಆಶ್ರಯದಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ – ಎಲ್. ಎನ್. ಟ್ರೋಫಿ -2024

Suddi Udaya

ಮಹಿಳೆಯ ಮೊಬೈಲನ್ನು ಕದ್ದು, ಫೋನ್ ಪೇ ಮೂಲಕ ಹಣ ವಂಚನೆ: ತನ್ನ ಸ್ನೇಹಿತರಿಗೆ ಹಣ ಕಳುಸಿದ್ದ ಆರೋಪಿ ವಿರುದ್ಧ ಕೇಸ್ ದಾಖಲು

Suddi Udaya

ಕೊಕ್ಕಡ ಮಾಯಿಲಕೋಟೆ ದೈವಸ್ಥಾನಕ್ಕೆ ಪುತ್ತೂರು ಗೇರು ಅಭಿವೃದ್ಧಿ ನಿಗಮದ ರವಿಕುಮಾರ್ ಭೇಟಿ

Suddi Udaya
error: Content is protected !!