32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಂಬಾರು ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಮಕ್ಕಳ ಮೆಟ್ರಿಕ್‌ ಮೇಳ ಕಾರ್ಯಕ್ರಮ

ಕರಂಬಾರು: ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಮಕ್ಕಳ ಮೆಟ್ರಿಕ್ ಮೇಳ ಕಾರ್ಯಕ್ರಮವು ಏ.8ರಂದು ನಡೆಯಿತು.

ಕಾರ್ಯಕ್ರಮವನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಪುಷ್ಪರಾಜ್ ಎಂ.ಕೆ. ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಅಳದಂಗಡಿ ಪ್ರೌಢ ಶಾಲೆಯ ದೈಹಿಕ ಶಿಕ್ಷಕ ಎನ್. ಶೇಖ‌ರ್ ನೋಡಲಾಧಿಕಾರಿಯಾಗಿ ಭಾಗವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕ ರಮೇಶ್ ಛಾವಾಣ್ ಸ್ವಾಗತಿಸಿದರು. ಶಿಕ್ಷಕಿಯರಾದ ಚೈತ್ರಾ ಮತ್ತು ಲತಾ ವರದಿ ಮಂಡಿಸಿದ್ದರು.

ಜ್ಞಾನ ದೀಪ ಶಿಕ್ಷಕ ಸದಾಶಿವ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಸಮಿತಿಯ ಸದಸ್ಯರುಗಳು, ಶಿಕ್ಷಕಿಯರಾದ ಸಾವಿತ್ರಿ ಮತ್ತು ಸೌಜನ್ಯರವರು ಸಹಕಾರ ನೀಡಿದರು. ಬಿಸಿ ಊಟ ನೌಕರರು, ಶಾಲಾ ಮಕ್ಕಳ ಪೋಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದರು. ಸಹ ಶಿಕ್ಷಕಿ ತಸ್ಮಿಯ ಧನ್ಯವಾದವಿತ್ತರು.

Related posts

ಉರುವಾಲುಪದವು ಶ್ರೀ ಮಹಮ್ಮಾಯಿ ದೇವಸ್ಥಾನದ ಪುನರ್ ಪ್ರತಿಷ್ಠಾ ಮಹೋತ್ಸವ : ಡಾ ಡಿ ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉದ್ಯಮಿ ಉದಯ್ ಕುಮಾರ್ ಶೆಟ್ಟಿ ಮುನಿಯಾಲು ಗುರುವಾಯನಕೆರೆ ಅರೆಮಲೆಬೆಟ್ಟಕ್ಕೆ ಭೇಟಿ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಯಕ್ಷಗಾನ ತರಗತಿ – “ಯಕ್ಷ ಭಾರತೀ” ಉದ್ಘಾಟನೆ

Suddi Udaya

ಕಡಿರುದ್ಯಾವರದಲ್ಲಿ ವಿಶಿಷ್ಟ ಆರೋಗ್ಯ ಶಿಬಿರ “ವೈದ್ಯರ ನಡೆ ಕಾಡಿನ ಕಡೆ”

Suddi Udaya

ಉಜಿರೆ ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ರೂ.29.79 ಲಕ್ಷ ನಿವ್ವಳ ಲಾಭ – ಶೇ 10 ಡಿವಿಡೆಂಡ್ ಘೋಷಣೆ

Suddi Udaya

ಸುಲ್ಕೇರಿ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶ್ರೀರಾಮ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!