24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕೆರೆ: ಎನ್.ಇ.ಟಿ ನರ್ಸಿಂಗ್ ಕಾಲೇಜಿನ ಬಿಎಸ್‌ಸಿ ನರ್ಸಿಂಗ್ ವಿದ್ಯಾರ್ಥಿಗಳ ಲ್ಯಾಂಪ್ ಲೈಟಿಂಗ್ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭ

ಗುರುವಾಯನಕೆರೆ: ಇಲ್ಲಿಯ ಎನ್.ಇ.ಟಿ ನರ್ಸಿಂಗ್ ಕಾಲೇಜು (ನೀತಿ ಶಿಕ್ಷಣ ಟ್ರಸ್ಟ್‌ನ ಘಟಕ) ಮೊದಲ ಬ್ಯಾಚ್ ಬಿಎಸ್‌ಸಿ ನರ್ಸಿಂಗ್ ವಿದ್ಯಾರ್ಥಿಗಳ ಲ್ಯಾಂಪ್ ಲೈಟಿಂಗ್ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭವು ಎ.11ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾದ ಉಜಿರೆ ಎಸ್.ಡಿ.ಎಂ ಹಾಸ್ಪಿಟಲ್ ನ ವ್ಯವಸ್ಥಾಪಕ ನಿರ್ದೇಶಕ ಎಂ ಜನಾರ್ಧನ್ ರವರು ದೀಪ ಪ್ರಜ್ವಲಿಸಿ ಮಾತನಾಡಿದರು. ಉಜಿರೆ ಎಸ್.ಡಿ.ಎಂ ಹಾಸ್ಪಿಟಲ್ ನ ನರ್ಸಿಂಗ್ ಸೂಪರಿಂಡೆಂಟ್ ಶೆರ್ಲಿ ರವರು ಲ್ಯಾಂಪ್ ಲೈಟಿಂಗ್ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟರು.

ವೇದಿಕೆಯಲ್ಲಿ ನೀತಿ ಶಿಕ್ಷಣ ಟ್ರಸ್ಟ್‌ ಅಧ್ಯಕ್ಷ ಸಾಜಿ ಪಿ.ಆರ್, ಮ್ಯಾನೇಜಿ0ಗ್ ಟ್ರಸ್ಟಿ ನಿತೀಶ್ ಉಪಸ್ಥಿತರಿದ್ದರು. ಪ್ರಾಂಶುಪಾಲ ಪ್ರೊ. ಮನು ಕೆ.ಜೆ ಜೋಸೆಫ್ ಪ್ರಮಾಣ ವಚನ ಕಾರ್ಯಕ್ರಮವನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಉಪನ್ಯಾಸಕ ಡಾ. ಪ್ರವೀಣ್ ಕುಮಾರ್, ಸೌಮ್ಯ ಹೆಚ್.ಆರ್, ಡಾ. ಶ್ರೀಹರಿ, ಡಾ. ವಿದ್ಯಾ ಗೌರಿ, ಸೋಜು ಅಗಸ್ಟೀನ್ ಹಾಗೂ ವಿದ್ಯಾರ್ಥಿಗಳು, ಪೋಷಕರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಪಿ.ಆರ್.ಒ ಶ್ರೀಮತಿ ಮಧುರಾ ಸ್ವಾಗತಿಸಿದರು.ಉಪನ್ಯಾಸಕರಾದ ಮೇರ್ಲಿ ನಿರೂಪಿಸಿ, ಪೂಜಾ ರವರು ಅತಿಥಿಯಾದ ಶೆರ್ಲಿ ರವರ ಪರಿಚಯವನ್ನು ಬೋಧಿಸಿ, ವಂದಿಸಿದರು.

Related posts

ಉಜಿರೆ:ಕಾಲಭೈರವ ಆರ್ಕೇಡ್ ನಲ್ಲಿ ಸಮೃದ್ದಿ ಟ್ರೇಡರ್ಸ್ ದಿನಸಿ ಮಳಿಗೆ ಶುಭಾರಂಭ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಭಾರತೀಯ ಮಜ್ದೂರು ಸಂಘದ ಜಿಲ್ಲಾದ್ಯಕ್ಷ ಅನಿಲ್ ಕುಮಾರ್ ಯು ಬೆಂಬಲ

Suddi Udaya

ಸೌಜನ್ಯಳ ಅತ್ಯಾಚಾರ, ಕೊಲೆ ಪ್ರಕರಣದ ನೈಜ ಆರೋಪಿಗಳ ಪತ್ತೆಗೆ ಆಗ್ರಹ: ಆ.28 ರಂದು ಬೆಳ್ತಂಗಡಿ ತಾಲೂಕು ಕಚೇರಿ ಎದುರು ಮಹಾಧರಣಿ: ನಮ್ಮ ಹೋರಾಟ ಯಾರ ವಿರುದ್ಧವೂ ಅಲ್ಲ. ನ್ಯಾಯಕ್ಕಾಗಿ ನಮ್ಮ ಹೋರಾಟ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ವಸಂತ ಬಂಗೇರ ಹೇಳಿಕೆ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಆಂ.ಮಾ. ಶಾಲೆಯಲ್ಲಿ ಸ್ಕೌಟ್ ಗೈಡ್ ಗಳಿಂದ ವಿಭಿನ್ನ ರೀತಿಯಲ್ಲಿ ಚಿಂತನಾ ದಿನಾಚರಣೆ

Suddi Udaya

ತುಮಕೂರಿನಲ್ಲಿ ಹತ್ಯೆಗೀಡಾದ ಬೆಳ್ತಂಗಡಿ ತಾಲೂಕಿನ ನಿವಾಸಿಗಳ ಮನೆಗೆ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ, ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ, ಎಸ್.ಡಿ.ಪಿ.ಐ ನಿಯೋಗ ಭೇಟಿ

Suddi Udaya

ಇಂದು (ಆ.28) ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಹಾಗೂ ರಾಜ್ಯಪಾಲರ ಮೇಲೆ ಪ್ರಚೋದನಕಾರಿ ಹೇಳಿಕೆ ನೀಡಿರುವ ಐವನ್ ಡಿ ಸೋಜಾ ಮೇಲೆ ದೂರು ದಾಖಲಿಸಲು ಒತ್ತಾಯಿಸಿ ರಸ್ತೆ ತಡೆ- ಬೃಹತ್ ಪ್ರತಿಭಟನೆ

Suddi Udaya
error: Content is protected !!