30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೋತ್ಸವದ ಪ್ರಯುಕ್ತ ನಡ- ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಶ್ರಮದಾನ

ಲಾಯಿಲ: ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೆ ಉತ್ಸವದ ಪ್ರಯುಕ್ತ ನಡ- ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಶ್ರಮದಾನ ನಡೆಯಿತು.

ದೇವಸ್ಥಾನ ದ ಆಡಳಿತ ಮಂಡಳಿಯ ಮ್ಯಾನೇಜರ್ ಪ್ರಶಾಂತ್ ರವರ ಮನವಿಯ ಮೇರೆಗೆ ಶೌರ್ಯ ತಂಡದ ಸ್ವಯಂ ಸೇವಕರಾದ ಒಲ್ವಿನ್ ಡಿಸೋಜ, ಸುರೇಶ್, ರವೀಂದ್ರನಾಥ, ಜಯರಾಮ್ ಹರೀಶ್, ಜೀವನ್ ಡಿಸೋಜ ಲೀಲಾ, ಅರ್ವಿನ್ ಮಿರಾಂದ, ಸಂಯೋಜಕರಾದ ವಸಂತಿ, ಇವರೆಲ್ಲರೂ ಸೇರಿ ಬಹಳ ಶ್ರಮಪಟ್ಟು ಕೆಲಸ ನಿರ್ವಹಣೆ ಮಾಡಿದರು.

ಶ್ರೀ ದುರ್ಗಾ ಮಾತೆಯ ಸನ್ನಿದಿಯಲ್ಲಿ ಸೇವೆ ಗೈದ ಎಲ್ಲರಿಗೂ ದೇವಸ್ಥಾನದ ಅರ್ಚಕ ಗಣೇಶ್ ಶರ್ಮಾ ರವರು ಇನ್ನೂ ಹೆಚ್ಚಿನ ಸೇವೆ ನೀಡುವ ಶಕ್ತಿಯನ್ನು ದುರ್ಗಾ ಮಾತೆ ನೀಡಲಿ ಎಂದು ಪ್ರಾರ್ಥಿಸಿ ಪ್ರಸಾದವನ್ನು ನೀಡಿದರು. ದೇವಸ್ಥಾನ ದ ಆಡಳಿತ ಮೊಕ್ತೇಸರರಾದ ಧನಂಜಯ ಅಜ್ರಿ , ಮ್ಯಾನೇಜರ್ ಪ್ರಶಾಂತ್ ರವರು ಎಲ್ಲರನ್ನು ಅಭಿನಂದಿಸಿ ಸ್ವಯಂ ಸೇವಕರ ಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

Related posts

ಮರೋಡಿ ಗ್ರಾಮ ಪಂಚಾಯತ್ ವಿಶೇಷಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಅಂಡಿಂಜೆ: ಯುವಕ ಮಂಡಲದಿಂದ ಮೊಸರು ಕುಡಿಕೆ ಉತ್ಸವ, ವಿವಿಧ ಆಟೋಟ ಸ್ಪರ್ಧೆಗಳು

Suddi Udaya

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಚಾರ್ಮಾಡಿ ಗ್ರಾ. ಪಂ.ನಲ್ಲಿ ನೌಕರರಿಂದ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ

Suddi Udaya

ಶಿರ್ಲಾಲು ಸ್ವಾಮಿ ವಿವೇಕಾನಂದ ಯುವಕ ಮಂಡಲದ ಮುಂದಾಳತ್ವದಲ್ಲಿ ರಸ್ತೆ ಬದಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರ ಹುಟ್ಟುಹಬ್ಬ ಹಿನ್ನಲೆ ಬಂದಾರು ಶಾಲೆಯ ವಿದ್ಯಾರ್ಥಿಗಳಿಂದ ಲಕ್ಷ್ಮೀ ಗ್ರೂಪ್ಸ್ ಕಂಪನಿಯಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆ

Suddi Udaya

ಭೂಸೇನೆಯಲ್ಲಿ 20ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಬಾರ್ಯ ಪಿಲಿಗೂಡು ನಿವಾಸಿ ಹವಾಲ್ದಾರ್ ಜಯಾನಂದ ಪೂಜಾರಿ ಮಾ.31 ರಂದು ಸೇವಾ ನಿವೃತ್ತಿ

Suddi Udaya
error: Content is protected !!