25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೋತ್ಸವದ ಪ್ರಯುಕ್ತ ನಡ- ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಶ್ರಮದಾನ

ಲಾಯಿಲ: ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೆ ಉತ್ಸವದ ಪ್ರಯುಕ್ತ ನಡ- ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಶ್ರಮದಾನ ನಡೆಯಿತು.

ದೇವಸ್ಥಾನ ದ ಆಡಳಿತ ಮಂಡಳಿಯ ಮ್ಯಾನೇಜರ್ ಪ್ರಶಾಂತ್ ರವರ ಮನವಿಯ ಮೇರೆಗೆ ಶೌರ್ಯ ತಂಡದ ಸ್ವಯಂ ಸೇವಕರಾದ ಒಲ್ವಿನ್ ಡಿಸೋಜ, ಸುರೇಶ್, ರವೀಂದ್ರನಾಥ, ಜಯರಾಮ್ ಹರೀಶ್, ಜೀವನ್ ಡಿಸೋಜ ಲೀಲಾ, ಅರ್ವಿನ್ ಮಿರಾಂದ, ಸಂಯೋಜಕರಾದ ವಸಂತಿ, ಇವರೆಲ್ಲರೂ ಸೇರಿ ಬಹಳ ಶ್ರಮಪಟ್ಟು ಕೆಲಸ ನಿರ್ವಹಣೆ ಮಾಡಿದರು.

ಶ್ರೀ ದುರ್ಗಾ ಮಾತೆಯ ಸನ್ನಿದಿಯಲ್ಲಿ ಸೇವೆ ಗೈದ ಎಲ್ಲರಿಗೂ ದೇವಸ್ಥಾನದ ಅರ್ಚಕ ಗಣೇಶ್ ಶರ್ಮಾ ರವರು ಇನ್ನೂ ಹೆಚ್ಚಿನ ಸೇವೆ ನೀಡುವ ಶಕ್ತಿಯನ್ನು ದುರ್ಗಾ ಮಾತೆ ನೀಡಲಿ ಎಂದು ಪ್ರಾರ್ಥಿಸಿ ಪ್ರಸಾದವನ್ನು ನೀಡಿದರು. ದೇವಸ್ಥಾನ ದ ಆಡಳಿತ ಮೊಕ್ತೇಸರರಾದ ಧನಂಜಯ ಅಜ್ರಿ , ಮ್ಯಾನೇಜರ್ ಪ್ರಶಾಂತ್ ರವರು ಎಲ್ಲರನ್ನು ಅಭಿನಂದಿಸಿ ಸ್ವಯಂ ಸೇವಕರ ಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

Related posts

ಅಕ್ರಮ ಮದ್ಯ ಮಾರಾಟ ಅಡ್ಡೆಗೆ ಧರ್ಮಸ್ಥಳ ಪೊಲೀಸರ ದಾಳಿ : ಆರೋಪಿಯ ಬಂಧನ

Suddi Udaya

ಡಾನ್ಸ್ ರಿಯಾಲಿಟಿ ಶೋ: ಬೆಳ್ತಂಗಡಿಯ ಟಿವಾ ಡಾನ್ಸ್ ಕ್ರೀವ್ ವಿದ್ಯಾರ್ಥಿನಿ ಕು| ವಂಶಿ ತಂಡ ದ್ವಿತೀಯ ಸ್ಥಾನ

Suddi Udaya

ಜೆಸಿಐ ವಲಯ ಮಧ್ಯಂತರ ಸಮ್ಮೇಳನ: ಭಾಷಣ ಸ್ಪರ್ಧೆಯಲ್ಲಿ ಕು. ಕನ್ನಿಕಾರಿಗೆ ದ್ವಿತೀಯ ಸ್ಥಾನ

Suddi Udaya

ರಿಕ್ಷಾ ಬಾಡಿಗೆ ದರ ಪರಿಷ್ಕರಣೆ ಹಾಗೂ ಎಲ್.ಪಿ.ಜಿ/ಸಿ.ಎನ್.ಜಿ. ಗ್ಯಾಸ್ ಸಮಸ್ಯೆ ಪರಿಹಾರಕ್ಕೆ ಜಿಲ್ಲಾಧಿಕಾರಿಗೆ ಮನವಿ

Suddi Udaya

ಹೋಲಿ ರೆಡಿಮರ್ ಚರ್ಚ್ ನಲ್ಲಿ ಪವಿತ್ರ ಗುರುವಾರ, ಶುಭ ಶುಕ್ರವಾರ ಹಾಗೂ ಈಸ್ಟರ್ ಹಬ್ಬದ ಆಚರಣೆ

Suddi Udaya

ಪಡಂಗಡಿ ಕಾರ್ಯನ ಮುಟ್ಟಿಯವರಿಗೆ ಸಂತೋಷ್ ಕುಮಾರ್ ಜೈನ್ ರವರ ನೇತೃತ್ವದಲ್ಲಿ ದಿನಸಿ ಸಾಮಾಗ್ರಿ ವಿತರಣೆ

Suddi Udaya
error: Content is protected !!