22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೋತ್ಸವದ ಪ್ರಯುಕ್ತ ನಡ- ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಶ್ರಮದಾನ

ಲಾಯಿಲ: ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೆ ಉತ್ಸವದ ಪ್ರಯುಕ್ತ ನಡ- ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಶ್ರಮದಾನ ನಡೆಯಿತು.

ದೇವಸ್ಥಾನ ದ ಆಡಳಿತ ಮಂಡಳಿಯ ಮ್ಯಾನೇಜರ್ ಪ್ರಶಾಂತ್ ರವರ ಮನವಿಯ ಮೇರೆಗೆ ಶೌರ್ಯ ತಂಡದ ಸ್ವಯಂ ಸೇವಕರಾದ ಒಲ್ವಿನ್ ಡಿಸೋಜ, ಸುರೇಶ್, ರವೀಂದ್ರನಾಥ, ಜಯರಾಮ್ ಹರೀಶ್, ಜೀವನ್ ಡಿಸೋಜ ಲೀಲಾ, ಅರ್ವಿನ್ ಮಿರಾಂದ, ಸಂಯೋಜಕರಾದ ವಸಂತಿ, ಇವರೆಲ್ಲರೂ ಸೇರಿ ಬಹಳ ಶ್ರಮಪಟ್ಟು ಕೆಲಸ ನಿರ್ವಹಣೆ ಮಾಡಿದರು.

ಶ್ರೀ ದುರ್ಗಾ ಮಾತೆಯ ಸನ್ನಿದಿಯಲ್ಲಿ ಸೇವೆ ಗೈದ ಎಲ್ಲರಿಗೂ ದೇವಸ್ಥಾನದ ಅರ್ಚಕ ಗಣೇಶ್ ಶರ್ಮಾ ರವರು ಇನ್ನೂ ಹೆಚ್ಚಿನ ಸೇವೆ ನೀಡುವ ಶಕ್ತಿಯನ್ನು ದುರ್ಗಾ ಮಾತೆ ನೀಡಲಿ ಎಂದು ಪ್ರಾರ್ಥಿಸಿ ಪ್ರಸಾದವನ್ನು ನೀಡಿದರು. ದೇವಸ್ಥಾನ ದ ಆಡಳಿತ ಮೊಕ್ತೇಸರರಾದ ಧನಂಜಯ ಅಜ್ರಿ , ಮ್ಯಾನೇಜರ್ ಪ್ರಶಾಂತ್ ರವರು ಎಲ್ಲರನ್ನು ಅಭಿನಂದಿಸಿ ಸ್ವಯಂ ಸೇವಕರ ಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

Related posts

ಮಂಗಳೂರು ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾಗಿ ಯುವನಾಯಕ ಹರೀಶ್ ಕೆ ಬೈಲಬರಿ ಬಳಂಜ

Suddi Udaya

ಗೇರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ. 94.11 ಫಲಿತಾಂಶ

Suddi Udaya

ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿವಿಧ ಘಟಕಗಳಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಅಮೆರಿಕದಲ್ಲಿ ಕಾಲಭೈರವೇಶ್ವರ ದೇಗುಲ ನಿರ್ಮಾಣ: ಕಾಮಗಾರಿ ಪರಿಶೀಲಿಸಿದ ಮಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ

Suddi Udaya

ಅಬ್ಬಕ್ಕ ರಾಣಿ ಕುರಿತು ವಿಶೇಷ ಸರಣಿ ಉಪನ್ಯಾಸ ಕಾರ್ಯಾಕ್ರಮ ಸಮಾರೋಪ ಹಾಗೂ ಸಂಶೋಧನಾ ಗ್ರಂಥ ಬಿಡುಗಡೆ

Suddi Udaya
error: Content is protected !!