September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನೆರಿಯ: ಬಾಂಜಾರು ಶ್ರೀ ಮಹಾಗಣಪತಿ ದೇವಸ್ಥಾನದ ಗರ್ಭಗುಡಿಯ ಶಿಲಾನ್ಯಾಸ

ನೆರಿಯ: ಕಾರಣೀಕ ಹಾಗೂ ಅತ್ಯಂತ ಪ್ರಸಿದ್ದಿ ಬಾಂಜಾರು ಶ್ರೀ ಮಹಾಗಣಪತಿ ದೇವಸ್ಥಾನದ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮವು ಅಲಂಬಾಡಿ ಶ್ರೀ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಎ. 11 ರಂದು ನಡೆಯಿತು.

ಶಿಲಾನ್ಯಾಸವನ್ನು ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರು, ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕರಾದ ಕೆ. ಮೋಹನ್ ಕುಮಾರ್ ನೆರವೇರಿಸಿ ಗ್ರಾಮೀಣ ಪ್ರದೇಶದಲ್ಲಿ, ಪ್ರಶಾಂತವಾದ ವಾತಾವರಣದಲ್ಲಿರುವ ಇಂತಹ
ಶ್ರದ್ದಾ ಕೇಂದ್ರಗಳ ರಕ್ಷಣೆ ಮತ್ತು ಅಭಿವೃದ್ಧಿಯನ್ನು ನಾವುಗಳು ಮಾಡಿದಾಗ ಅದರ ಫಲ ಖಂಡಿತಾ ನಮಗೆ ಸಿಗುತ್ತದೆ. ನಾವೆಲ್ಲರೂ ಪ್ರಕೃತಿ ಆರಾಧಕರೂ. ಪ್ರಕೃತಿಯಲ್ಲಿ ದೇವರನ್ನು ಕಂಡವರು ಎಂದರು‌.

ಅಧ್ಯಕ್ಷತೆಯನ್ನು ಶ್ರೀ ಬಾಂಜಾರು ಮಹಾಗಣಪತಿ ಸೇವಾ ಟ್ರಸ್ಟ್ ಅಧ್ಯಕ್ಷ ಪಿ. ಕೃಷ್ಣಪ್ಪ ವಹಿಸಿ ಎಲ್ಲರ ಸಹಕಾರ ಕೋರಿದರು.

ಮುಖ್ಯ ಅತಿಥಿಗಳಾಗಿ ಬೆಂಗಳೂರು ಹೈಕೋರ್ಟ್ ನ್ಯಾಯವಾದಿ ವೆಂಕಟೇಶ್, ಮುಂಡಾಜೆ ಸಹಕಾರಿ ಬ್ಯಾಂಕ್ ಅಧ್ಯಕ್ಷ ಪ್ರಕಾಶ್‌ ನಾರಾಯಣ ರಾವ್, ಬೆಳ್ತಂಗಡಿ ಮಲೆಕುಡಿಯರ ಸಂಘ ಅಧ್ಯಕ್ಷ ಶಿವರಾಂ ಎ, ಕೊರಗಪ್ಪ ಗೌಡ ಅರಣೆಪಾದೆ-ಚಾರ್ಮಾಡಿ ಉಪಸ್ಥಿತರಿದ್ದರು. ಸಮಿತಿ ಸದಸ್ಯರು ಸಹಕರಿಸಿದರು.

Related posts

ತಣ್ಣೀರುಪಂತ: ಕುದ್ಕೋಳಿಕಟ್ಟೆ ಬ್ರಹ್ಮಬೈದರ್ಕಳ ಗರಡಿ ವಾರ್ಷಿಕ ನೇಮೋತ್ಸವ

Suddi Udaya

ಉಜಿರೆ ಶ್ರೀ ಜನಾರ್ದನಸ್ವಾಮಿ ಯಕ್ಷಗಾನ ಚಿಕ್ಕಮೇಳ ತಿರುಗಾಟ ಆರಂಭ

Suddi Udaya

ಉಜಿರೆ ಮಣಿಕೆಯಲ್ಲಿ ಉಜಿರೆ ಮಣಿಕೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ ಬೆಳ್ತಂಗಡಿ ವಿಧಾನ ಸಭಾ ಅಭ್ಯರ್ಥಿ ರಕ್ಷಿತ್ ಶಿವರಾಂ ಹಾಗೂ ಬ್ಲಾಕ್ ಅಧ್ಯಕ್ಷರುಗಳು ಭಾಗಿ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : ಏಳನೇ ಸುತ್ತಿನಲ್ಲಿ 6875 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ನಾರಾವಿ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಸೈಂಟ್ ಫ್ರಾನ್ಸಿಸ್ ಆಂ.ಮಾ. ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!