July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ : ಬೆಳಾಲು ಗ್ರಾಮದ ಮಾಯ ನೆಕ್ಕಿಲಾಡಿ ನಿವಾಸಿ ಕೊರಗಪ್ಪ (48) ಮನೆಯ ಬಾತ್ ರೂಂ ನಲ್ಲಿ ಏ.10 ರಂದು ರಾತ್ರಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮನೆಯಲ್ಲಿ ಪತ್ನಿ ಮಕ್ಕಳು ಕಾರ್ಯಕ್ರಮ ಹೋಗಿದ್ದ ವೇಳೆ ಘಟನೆ ನಡೆದಿದೆ. ಏ.11 ರಂದು ಬೆಳಗ್ಗೆ ಮಕ್ಕಳು ಬಂದು ನೋಡಿದಾಗ ಬೆಳಕಿಗೆ ಬಂದಿದೆ. ಧರ್ಮಸ್ಥಳ ಪೊಲೀಸರು ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಬಂದಾರು ಸರಕಾರಿ ಶಾಲೆಯಲ್ಲಿ ಪೋಷಕರಿಂದ ಶ್ರಮದಾನ

Suddi Udaya

ಜೆಇಇ ಫಲಿತಾಂಶ: ಎಕ್ಸೆಲ್ ಕಾಲೇಜಿಗೆ ಅಖಿಲ ಭಾರತ ರ‍್ಯಾಂಕ್ 57

Suddi Udaya

ಕುವೆಟ್ಟು ಸ. ಉ. ಹಿ. ಪ್ರಾ. ಶಾಲೆಯಲ್ಲಿ ಸರಕಾರ ನೀಡಿದ ಉಚಿತ ಪಾದರಕ್ಷೆ ವಿತರಣಾ ಸಮಾರಂಭ

Suddi Udaya

ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ.

Suddi Udaya

ಪಡ್ಡoದಡ್ಕ ನೂರುಲ್ ಹುಧಾ ಮಸೀದಿ ವತಿಯಿಂದ ಈದ್ ಮಿಲಾದ್ ರ‍್ಯಾಲಿ

Suddi Udaya

ಲಾಯಿಲ: ಸೈಂಟ್ ಮೇರಿ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya
error: Content is protected !!