ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಳಿಕ್ಕಾರುನಲ್ಲಿ ದೈವ ವ್ಯಾಘ್ರ ಚಾಮುಂಡಿ, ಪರಿವಾರ ದೈವಗಳ ನೇಮೋತ್ಸವ

ಧರ್ಮಸ್ಥಳ : ಇಲ್ಲಿಯ ಮುಳಿಕ್ಕಾರು ಬೈಲಿನ ಶ್ರೀ ವ್ಯಾಘ್ರ ಚಾಮುಂಡಿ ಹಾಗೂ ಪರಿವಾರ ದೈವಗಳ ನೇಮೋತ್ಸವ ಸಂಭ್ರಮದಿಂದ ಸಂಪನ್ನಗೊಂಡಿತ್ತು.

ಎ.10 ರಂದು ಬೆಳಿಗ್ಗೆ ಮುಳಿಕ್ಕಾರು ನಿಡ್ಲೆ ಮಧ್ಯೆ ಮಾಡಾಂಗಳ್ ಎಂಬಲ್ಲಿ ಹರಿಯುತ್ತಿರುವ ಸಂಪಿಗೆ ನದಿ ಮದ್ಯದಲ್ಲಿರುವ ಬೆರ್ಮೆರ್ ( ನಾಗ ಬ್ರಹ್ಮ) ಸಾನಿಧ್ಯ ದಲ್ಲಿ ನಾಗ ಬ್ರಹ್ಮದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.ನಂತರ ಕಲ್ಲಾಜೆ ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಂಪಿಗೆ ನದಿ ತಟದಲ್ಲಿ ವನ ಭೋಜನ ನಡೆಯಿತು. ರಾತ್ರಿ 9 ಗಂಟೆಗೆ ಕಲ್ಲಾಜೆ ಶ್ರೀ ಪಿಲಿ ಚಾಮುಂಡಿ ದೈವಸ್ಥಾನದಿಂದ ದೈವಗಳ ವೈಭವದ ಭಂಡಾರ ಹೊರಟು ಕಾಡಿನ ಮದ್ಯೆ ಇರುವ ನೆಲ್ಲಿಕಟ್ಟೆ ಎಂಬಲ್ಲಿ ನೇಮೋತ್ಸವ ಜರಗಿತು.

ಈ ಸಂದರ್ಭದಲ್ಲಿ ಗ್ರಾಮದ ಗುತ್ತಿನರಾರಾರು ಸೇರಿದಂತೆ ದೈವಸ್ಥಾನ ಸಮಿತಿ ಸರ್ವ ಸದಸ್ಯರು, ಊರ ಪ್ರಮುಖರು, ಹಾಗೂ ಊರ, ಪರವೂರ ಭಕ್ತ ಭಾಂದವರು ಉಪಸ್ಥಿತರಿದ್ದರು.

Related posts

ಸುಲ್ಕೇರಿಮೊಗ್ರು: ಭಾರಿ ಮಳೆಗೆ ಮನೆಯ ಕಂಪೌಂಡ್ ಕುಸಿತ

Suddi Udaya

ಧರ್ಮಸ್ಥಳ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರೌಢ ಶಾಲಾ ವಿದ್ಯಾರ್ಥಿನಿ: ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಅತ್ತೆ ಮೇಲೆ ಕತ್ತಿಯಿಂದ ಕಡಿದು ಕೊಲೆ ಯತ್ನ: ಆರೋಪಿ ಅಳಿಯನ ಬಂಧನ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ: ಕುತ್ಯಾರು ರಸ್ತೆಯಲ್ಲಿ ಗಾಳಿ ಮಳೆಗೆ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ಕನ್ಯಾಡಿ 2: ಸ.ಉ. ಹಿ.ಪ್ರಾ. ಶಾಲೆಗೆ ಕನ್ಯಾಡಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಪ್ರಿಂಟರ್ ಕೊಡುಗೆ

Suddi Udaya
error: Content is protected !!