April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಎಲ್ ಐ ಸಿ ನಿವೃತ್ತ ಎಂ.ಡಿ. ಸುಶೀಲ್ ಕುಮಾರ್ ಭೇಟಿ

ಕೊಕ್ಕಡ: ಭಾರತೀಯ ಜೀವವಿಮಾ ನಿಗಮದ ನಿವೃತ್ತ ಆಡಳಿತ ನಿರ್ದೇಶಕ ಸುಶೀಲ್ ಕುಮಾರ್ ಸಪತ್ನಿಕರಾಗಿ ಇಂದು(ಎ.11) ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಮಾಡಿದರು.


ದೇವಸ್ಥಾನದ ಪರವಾಗಿ ಅರ್ಚಕ ಸುಬ್ರಮಣ್ಯ ಹಾಗೂ ಮ್ಯಾನೇಜರ್ ರಾಮಕೃಷ್ಣ ಶ್ರೀಯುತರಿಗೆ ಗೌರವ ಸಲ್ಲಿಸಿದರು.
ಯಲ್ ಐ ಸಿ ಬೆಳ್ತಂಗಡಿ ಸಂಪರ್ಕ ಶಾಖೆ ಮ್ಯಾನೇಜರ್ ವಿ ಯಸ್ ಕುಮಾರ್, ಉಡುಪಿ ವಿಭಾಗದ ಪ್ರಾಡಕ್ಟ್ ಮ್ಯಾನೇಜರ್ ದುರ್ಗಾರಾಮ ಶೆಣೈ, ಡೆವಲಪ್ಮೆಂಟ್ ಆಫೀಸರ್ ಉದಯಶಂಕರ್ ಉಪಸ್ಥಿತರಿದ್ದರು.

Related posts

ಕೊಕ್ಕಡ ಜೇಸಿ ಕಪಿಲಾ ಘಟಕದ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರದಲ್ಲಿ ಕಲ್ಯಾಣ ಮಂದಿರ ಆರಾಧನೆ

Suddi Udaya

ಬಿಜೆಪಿಯ ಕೇಂದ್ರ ಸರಕಾರ ಗೃಹಬಳಕೆಯ ಎಲ್.ಪಿ.ಜಿ. ಸಿಲಿಂಡರ್ ದರವನ್ನು ರೂ. 200 ಮತ್ತು ಉಜ್ವಲ ಯೋಜನೆಯ ಫಲಾನುಭವಿಗಳಿಗೆ ರೂ. 400 ಇಳಿಸುವ ನಿರ್ಧಾರ ತೆಗೆದುಕೊಂಡಿರುವುದು ಸ್ವಾಗತರ್ಹ: ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌

Suddi Udaya

ಪರೀಕ್ಷೆಗೆ ಸಂಬಂಧಿಸಿದ ಗೊಂದಲಗಳನ್ನು ಪರಿಹರಿಸಲು ಕೂಡಲೇ ಕ್ರಮಕೈಗೊಳ್ಳುವಂತೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಿಗೆ ಆಗ್ರಹ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಮಚ್ಚಿನ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯಿಂದ ಸಿಎಂ ಸಿದ್ದರಾಮಯ್ಯ ರಿಗೆ ಮನವಿ

Suddi Udaya

ವಿ.ಪ. ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪರವಾಗಿ ತಣ್ಣೀರುಪoತ, ಬಾರ್ಯ ಪಂಚಾಯತ್ ವ್ಯಾಪ್ತಿಯಲ್ಲಿ ಸoಸದ ಕೋಟ ಶ್ರೀನಿವಾಸ್ ಪೂಜಾರಿ ಮತ್ತು ಶಾಸಕ ಹರೀಶ್ ಪೂಂಜರಿಂದ ಮತಪ್ರಚಾರ

Suddi Udaya
error: Content is protected !!