38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಎಲ್ ಐ ಸಿ ನಿವೃತ್ತ ಎಂ.ಡಿ. ಸುಶೀಲ್ ಕುಮಾರ್ ಭೇಟಿ

ಕೊಕ್ಕಡ: ಭಾರತೀಯ ಜೀವವಿಮಾ ನಿಗಮದ ನಿವೃತ್ತ ಆಡಳಿತ ನಿರ್ದೇಶಕ ಸುಶೀಲ್ ಕುಮಾರ್ ಸಪತ್ನಿಕರಾಗಿ ಇಂದು(ಎ.11) ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಮಾಡಿದರು.


ದೇವಸ್ಥಾನದ ಪರವಾಗಿ ಅರ್ಚಕ ಸುಬ್ರಮಣ್ಯ ಹಾಗೂ ಮ್ಯಾನೇಜರ್ ರಾಮಕೃಷ್ಣ ಶ್ರೀಯುತರಿಗೆ ಗೌರವ ಸಲ್ಲಿಸಿದರು.
ಯಲ್ ಐ ಸಿ ಬೆಳ್ತಂಗಡಿ ಸಂಪರ್ಕ ಶಾಖೆ ಮ್ಯಾನೇಜರ್ ವಿ ಯಸ್ ಕುಮಾರ್, ಉಡುಪಿ ವಿಭಾಗದ ಪ್ರಾಡಕ್ಟ್ ಮ್ಯಾನೇಜರ್ ದುರ್ಗಾರಾಮ ಶೆಣೈ, ಡೆವಲಪ್ಮೆಂಟ್ ಆಫೀಸರ್ ಉದಯಶಂಕರ್ ಉಪಸ್ಥಿತರಿದ್ದರು.

Related posts

ಮನ್‌ಶರ್ ಪಿ.ಯು. ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಹಂಸಶ್ರೀ ಬಿ.ಆರ್. ಅಧಿಕಾರ ಸ್ವೀಕಾರ

Suddi Udaya

ಮನೆಯಲ್ಲಿ ಜಾರಿ ಬಿದ್ದು ತಲೆಗೆ ಏಟು: ಚಿಕಿತ್ಸೆ ಫಲಕಾರಿಯಾಗದೆ ಚಾರ್ಮಾಡಿ ಶಾಲಾ ಶಿಕ್ಷಕಿ ಸುಪ್ರಭಾ ಮೃತ್ಯು

Suddi Udaya

ಮದ್ದಡ್ಕ ಸಮೃದ್ಧಿ ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆ

Suddi Udaya

ಗೇರುಕಟ್ಟೆ: ವಿದ್ಯುತ್‌ ತಂತಿ ಮೇಲೆ ಅಪಾಯಕಾರಿ ಮರ

Suddi Udaya

ಅರಸಿನಮಕ್ಕಿ ವಲಯದ ಶ್ರೀ ಕ್ಷೇ.ಧ. ಗ್ರಾ. ಯೋಜನೆಯ ಟೈಲರಿಂಗ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಕೊಕ್ಕಡ ಅಮೃತ ಗ್ರಾ.ಪಂ. ನಿಂದ ಅರ್ಹ ಫಲಾನುಭವಿಗಳಿಗೆ ನೀರಿನ ಡ್ರಮ್ ವಿತರಣೆ

Suddi Udaya
error: Content is protected !!