25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಎಲ್ ಐ ಸಿ ನಿವೃತ್ತ ಎಂ.ಡಿ. ಸುಶೀಲ್ ಕುಮಾರ್ ಭೇಟಿ

ಕೊಕ್ಕಡ: ಭಾರತೀಯ ಜೀವವಿಮಾ ನಿಗಮದ ನಿವೃತ್ತ ಆಡಳಿತ ನಿರ್ದೇಶಕ ಸುಶೀಲ್ ಕುಮಾರ್ ಸಪತ್ನಿಕರಾಗಿ ಇಂದು(ಎ.11) ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಮಾಡಿದರು.


ದೇವಸ್ಥಾನದ ಪರವಾಗಿ ಅರ್ಚಕ ಸುಬ್ರಮಣ್ಯ ಹಾಗೂ ಮ್ಯಾನೇಜರ್ ರಾಮಕೃಷ್ಣ ಶ್ರೀಯುತರಿಗೆ ಗೌರವ ಸಲ್ಲಿಸಿದರು.
ಯಲ್ ಐ ಸಿ ಬೆಳ್ತಂಗಡಿ ಸಂಪರ್ಕ ಶಾಖೆ ಮ್ಯಾನೇಜರ್ ವಿ ಯಸ್ ಕುಮಾರ್, ಉಡುಪಿ ವಿಭಾಗದ ಪ್ರಾಡಕ್ಟ್ ಮ್ಯಾನೇಜರ್ ದುರ್ಗಾರಾಮ ಶೆಣೈ, ಡೆವಲಪ್ಮೆಂಟ್ ಆಫೀಸರ್ ಉದಯಶಂಕರ್ ಉಪಸ್ಥಿತರಿದ್ದರು.

Related posts

ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಜಿಲ್ಲಾ ಉಪಾಧ್ಯಕ್ಷರಾಗಿ ಯು.ಕೆ ಮುಹಮ್ಮದ್ ಹನೀಫ್ ನೇಮಕ

Suddi Udaya

ಬೆಳ್ತಂಗಡಿಯಲ್ಲಿ ಸರಣಿ ಅಪಘಾತ: ಎರಡು ಬಸ್ಸು ಸೇರಿದಂತೆ 7 ವಾಹನಗಳಿಗೆ ಡಿಕ್ಕಿ ಹೊಡೆದ ಲಾರಿ: ಯುವತಿ ಗಂಭೀರ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ಶ್ರೀ ದುರ್ಗಾದೇವಿ) ದೇವಸ್ಥಾನಕ್ಕೆ ಶ್ರೀ ಮಜ್ಜಗದ್ಗುರು ಶ್ರೀ ವಿಧುಶೇಖರಭಾರತೀ ಸ್ವಾಮೀಜಿ ಭೇಟಿ: ಚಂಡಿಕಾ ಹೋಮ, ಪ್ರಸನ್ನಪೂಜೆ, ಪಾದಪೂಜೆ

Suddi Udaya

ಬೆಳ್ತಂಗಡಿ ವಿಶ್ವಕರ್ಮಾಭ್ಯುದಯ ಸಭಾ ಇದರ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ-ಹೆಬೆಬೈಲ್ ರಸ್ತೆಯಲ್ಲಿ ಅಪಾಯದ ಸ್ಥಿತಿಯಲ್ಲಿ ತಡೆಗೋಡೆ ಹಾಗೂ ವಿದ್ಯುತ್ ಕಂಬ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿಶೇಷ ಕಾರ್ಯಾಗಾರ

Suddi Udaya
error: Content is protected !!