26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹತ್ಯಡ್ಕ: ತುಂಬೆತಡ್ಕ ರಾಣಿಯಾರ್ ಸಮಾಜ ಸೇವಾ ಸಂಘದಿಂದ “ಸ್ವಚ್ಛ ಭಾರತ ಅಭಿಯಾನ ” ಪ್ರಯುಕ್ತ ಸ್ವಚ್ಛತಾ ಕಾರ್ಯ

ಹತ್ಯಡ್ಕ: ಅಖಿಲ ಕರ್ನಾಟಕ ರಾಣಿಯಾರ್ ಸಮಾಜ ಸೇವಾ ಸಂಘ ವಲಯ ಶಾಖೆ ತುಂಬೆತಡ್ಕ ಇದರ ವತಿಯಿಂದ ಎ.10 ರಂದು “ಸ್ವಚ್ಛ ಭಾರತ ಅಭಿಯಾನ “ಕಾರ್ಯಕ್ರಮದ ಪ್ರಯುಕ್ತ “ರಾಣಿಯಾರ್ “ಜಾತಿ ಭಾಂದವರು ಮುದ್ದಿಗೆಯಿಂದ ಕಾಂತ್ರೆಲ್ ಹಾಗೂ ಮುದ್ದಿಗೆಯಿಂದ ಒಳಂಬಳದ ವರೆಗೆ ರಸ್ತೆ ಪಕ್ಕ ಪ್ಲಾಸ್ಟಿಕ್, ಕಸ, ತ್ಯಾಜ ಹೆಕ್ಕುವ ಮೂಲಕ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡರು.

ಕಾರ್ಯಕ್ರಮಕ್ಕೆ ರಾಣಿಯಾರ್ ವಲಯ ಶಾಖೆ ಅಧ್ಯಕ್ಷ ಮಹಾಬಲ ಕೆ, ಕಾರ್ಯದರ್ಶಿ ಉಮೇಶ, ಉಪಾಧ್ಯಕ್ಷ ಸುಜಾತ , ಉಪಾಧ್ಯಕ್ಷರು ಪ್ರೇಮಚಂದ್ರ ಯಸ್, ಕೋಶಾಧಿಕಾರಿ ಶ್ರೀಧರ ಕೆ, ಕಾರ್ಯಕಾರಿ ಸಮಿತಿ ಸದಸ್ಯರು ಮೋಹನ ಟಿ ಕೆ, ಉಮೇಶ ಹೆಚ್, ನಾಗೇಶ, ರವಿ ಯಸ್, ರವೀಂದ್ರ ಕೆ, ಶೈಲಾ, ಪದ್ಮಾವತಿ ಹಾಗೂ ರಾಣಿಯಾರ್ ಜಾತಿ ಭಾಂದವರು ಪಾಲ್ಗೊಂಡರು.

Related posts

ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಗೆ ಸದಸ್ಯರಾಗಿ ಶಾಸಕ ಹರೀಶ್ ಪೂಂಜ ನಾಮನಿರ್ದೇಶನ

Suddi Udaya

ಮುಡಿಪು ನವೋದಯ ಶಾಲೆಗೆ ಶಿಶಿಲ ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿ ಶಿವಾನಿ ಆರ್. ಪಿ. ಆಯ್ಕೆ

Suddi Udaya

ಬೆನಕ ಹೆಲ್ತ್ ಸೆಂಟರ್ ಗೆ IUI  & IVF  ( ಬಂಜೆತನ ನಿವಾರಣೆ ) ವಿಭಾಗಕ್ಕೆ ಕರ್ನಾಟಕ ಸರಕಾರದ ಮಾನ್ಯತೆ

Suddi Udaya

ಓಡಿಲ್ನಾಳ : ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪ್ರಥಮ ವರ್ಷದ ಶ್ರೀ ಶಾರದೋತ್ಸವ: ಧಾರ್ಮಿಕ ಸಭೆ

Suddi Udaya

ಸುಲ್ಕೇರಿ ಶ್ರೀ ರಾಮ ಪ್ರೌಢ ಶಾಲೆಯ ಪ್ರಾರಂಭೋತ್ಸವ

Suddi Udaya

ಮೂಡುಕೋಡಿ ಮಂಜೂರುಗೊಂಡಿರುವ ಬಿ.ಎಸ್.ಎನ್.ಎಲ್ ಟವರ್ ಗೆ ಜಾಗ ಗುರುತಿಸುವ ಕಾರ್ಯ

Suddi Udaya
error: Content is protected !!