July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹತ್ಯಡ್ಕ: ತುಂಬೆತಡ್ಕ ರಾಣಿಯಾರ್ ಸಮಾಜ ಸೇವಾ ಸಂಘದಿಂದ “ಸ್ವಚ್ಛ ಭಾರತ ಅಭಿಯಾನ ” ಪ್ರಯುಕ್ತ ಸ್ವಚ್ಛತಾ ಕಾರ್ಯ

ಹತ್ಯಡ್ಕ: ಅಖಿಲ ಕರ್ನಾಟಕ ರಾಣಿಯಾರ್ ಸಮಾಜ ಸೇವಾ ಸಂಘ ವಲಯ ಶಾಖೆ ತುಂಬೆತಡ್ಕ ಇದರ ವತಿಯಿಂದ ಎ.10 ರಂದು “ಸ್ವಚ್ಛ ಭಾರತ ಅಭಿಯಾನ “ಕಾರ್ಯಕ್ರಮದ ಪ್ರಯುಕ್ತ “ರಾಣಿಯಾರ್ “ಜಾತಿ ಭಾಂದವರು ಮುದ್ದಿಗೆಯಿಂದ ಕಾಂತ್ರೆಲ್ ಹಾಗೂ ಮುದ್ದಿಗೆಯಿಂದ ಒಳಂಬಳದ ವರೆಗೆ ರಸ್ತೆ ಪಕ್ಕ ಪ್ಲಾಸ್ಟಿಕ್, ಕಸ, ತ್ಯಾಜ ಹೆಕ್ಕುವ ಮೂಲಕ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡರು.

ಕಾರ್ಯಕ್ರಮಕ್ಕೆ ರಾಣಿಯಾರ್ ವಲಯ ಶಾಖೆ ಅಧ್ಯಕ್ಷ ಮಹಾಬಲ ಕೆ, ಕಾರ್ಯದರ್ಶಿ ಉಮೇಶ, ಉಪಾಧ್ಯಕ್ಷ ಸುಜಾತ , ಉಪಾಧ್ಯಕ್ಷರು ಪ್ರೇಮಚಂದ್ರ ಯಸ್, ಕೋಶಾಧಿಕಾರಿ ಶ್ರೀಧರ ಕೆ, ಕಾರ್ಯಕಾರಿ ಸಮಿತಿ ಸದಸ್ಯರು ಮೋಹನ ಟಿ ಕೆ, ಉಮೇಶ ಹೆಚ್, ನಾಗೇಶ, ರವಿ ಯಸ್, ರವೀಂದ್ರ ಕೆ, ಶೈಲಾ, ಪದ್ಮಾವತಿ ಹಾಗೂ ರಾಣಿಯಾರ್ ಜಾತಿ ಭಾಂದವರು ಪಾಲ್ಗೊಂಡರು.

Related posts

ಸೆ.1: ಬಿಜೆಪಿಯಿಂದ ಧರ್ಮಸ್ಥಳ ಚಲೋ-ಬೃಹತ್ ಸಮಾವೇಶ ಕೇಂದ್ರ, ರಾಜ್ಯ ಪ್ರಮುಖರು ಭಾಗಿ-ಲಕ್ಷಕ್ಕೂ ಮಿಕ್ಕಿ ಜನ ಸೇರುವ ನಿರೀಕ್ಷೆ ಪತ್ರಿಕಾಗೋಷ್ಠಿಯಲ್ಲಿ ಸಂಸದ ಕ್ಯಾ.ಬ್ರಿಜೇಶ್ ಚೌಟ ಮಾಹಿತಿ

Suddi Udaya

ವೇಣೂರು: ಭ| ಬಾಹುಬಲಿಸ್ವಾಮಿ ಮೂರ್ತಿಗೆ ಕೊನೆಯ ಮಹಾಮಸ್ತಕಾಭಿಷೇಕ

Suddi Udaya

ಗೇರುಕಟ್ಟೆ: ಮಾಜಿ ಶಾಸಕ ದಿ|ವಸಂತ ಬಂಗೇರರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆ

Suddi Udaya

ವಿಶಿಷ್ಟ ರೀತಿಯಲ್ಲಿ ಸಮಾಜಕ್ಕೆ ಮಾದರಿಯಾದ ನವ ಜೋಡಿಗಳು

Suddi Udaya

ಪಡಂಗಡಿ ಗ್ರಾ.ಪಂ ವ್ಯಾಪ್ತಿಯ ಹಲ್ಲಂದೋಡಿ ಪರಿಸರದಲ್ಲಿ ಸರಕಾರಿ ಭೂಮಿ ಅತಿಕ್ರಮಣ ಆರೋಪ: ನ್ಯಾಯಕ್ಕಾಗಿ ಹಲ್ಲಂದೋಡಿ ಸಂತೋಷ್ ಶೆಟ್ಟಿಯವರಿಂದ ಗ್ರಾಮಕರಣಿಕರ ಕಚೇರಿ ಎದುರು ಧರಣಿ

Suddi Udaya

ಬಳಂಜ: ಸ. ಉ. ಪ್ರಾಥಮಿಕ ಶಾಲೆಯ ಶಿಕ್ಷಕಿಯರಾದ ಶ್ರೀಮತಿ ನೇಮಮ್ಮ ಹಾಗೂ ಶ್ರೀಮತಿ ರೆನಿಲ್ಡಾ ಜೋಯ್ಸ್ ಮಥಾಯಸ್ ರವರಿಗೆ ಬೀಳ್ಕೊಡುಗೆ

Suddi Udaya
error: Content is protected !!