23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹತ್ಯಡ್ಕ: ತುಂಬೆತಡ್ಕ ರಾಣಿಯಾರ್ ಸಮಾಜ ಸೇವಾ ಸಂಘದಿಂದ “ಸ್ವಚ್ಛ ಭಾರತ ಅಭಿಯಾನ ” ಪ್ರಯುಕ್ತ ಸ್ವಚ್ಛತಾ ಕಾರ್ಯ

ಹತ್ಯಡ್ಕ: ಅಖಿಲ ಕರ್ನಾಟಕ ರಾಣಿಯಾರ್ ಸಮಾಜ ಸೇವಾ ಸಂಘ ವಲಯ ಶಾಖೆ ತುಂಬೆತಡ್ಕ ಇದರ ವತಿಯಿಂದ ಎ.10 ರಂದು “ಸ್ವಚ್ಛ ಭಾರತ ಅಭಿಯಾನ “ಕಾರ್ಯಕ್ರಮದ ಪ್ರಯುಕ್ತ “ರಾಣಿಯಾರ್ “ಜಾತಿ ಭಾಂದವರು ಮುದ್ದಿಗೆಯಿಂದ ಕಾಂತ್ರೆಲ್ ಹಾಗೂ ಮುದ್ದಿಗೆಯಿಂದ ಒಳಂಬಳದ ವರೆಗೆ ರಸ್ತೆ ಪಕ್ಕ ಪ್ಲಾಸ್ಟಿಕ್, ಕಸ, ತ್ಯಾಜ ಹೆಕ್ಕುವ ಮೂಲಕ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡರು.

ಕಾರ್ಯಕ್ರಮಕ್ಕೆ ರಾಣಿಯಾರ್ ವಲಯ ಶಾಖೆ ಅಧ್ಯಕ್ಷ ಮಹಾಬಲ ಕೆ, ಕಾರ್ಯದರ್ಶಿ ಉಮೇಶ, ಉಪಾಧ್ಯಕ್ಷ ಸುಜಾತ , ಉಪಾಧ್ಯಕ್ಷರು ಪ್ರೇಮಚಂದ್ರ ಯಸ್, ಕೋಶಾಧಿಕಾರಿ ಶ್ರೀಧರ ಕೆ, ಕಾರ್ಯಕಾರಿ ಸಮಿತಿ ಸದಸ್ಯರು ಮೋಹನ ಟಿ ಕೆ, ಉಮೇಶ ಹೆಚ್, ನಾಗೇಶ, ರವಿ ಯಸ್, ರವೀಂದ್ರ ಕೆ, ಶೈಲಾ, ಪದ್ಮಾವತಿ ಹಾಗೂ ರಾಣಿಯಾರ್ ಜಾತಿ ಭಾಂದವರು ಪಾಲ್ಗೊಂಡರು.

Related posts

ದ.ಕ. ಜಿಲ್ಲೆಯ ಹೆಚ್ಚಿನ ರೈತರಿಗೆ ಬೆಳೆ ಸಾಲ ಯೋಜನೆಯ ಸೌಲಭ್ಯ ತಲುಪುವಲ್ಲಿ ವಿಫಲ:ಅಗತ್ಯವಿರುವ ನಿಧಿಯನ್ನು ತಕ್ಷಣ ಬಿಡುಗಡೆಗೊಳಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಹಕಾರ ಮಂತ್ರಿ ಕೆ.ಎನ್.ರಾಜಣ್ಣ ಅವರಿಗೆ ಆಗ್ರಹ

Suddi Udaya

ಕುತ್ಲೂರು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಧನಲಕ್ಷ್ಮೀ ಪೂಜೆ, ಗೋ ಪೂಜೆ, ವಾಹನ ಪೂಜೆ ,ಆಯುಧ ಪೂಜೆ ಹಾಗೂ ಹೆಣ್ಣು ಕರು ದಾನ ಕಾರ್ಯಕ್ರಮ

Suddi Udaya

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ಪಾಂಡುರಂಗ ಶಾಖೆಯ ವಾರ್ಷಿಕೋತ್ಸವ

Suddi Udaya

ಮಡಂತ್ಯಾರು: ಬಂಗೇರಕಟ್ಟೆ ನೆತ್ತರ ರಸ್ತೆಯ ದುರಸ್ತಿಯ ಬಗ್ಗೆ ಕಾಲ್ನಡಿಗೆಯಲ್ಲಿ ಪ್ರತಿಭಟನೆ

Suddi Udaya

ಮಡಂತ್ಯಾರು ಗ್ರಾ.ಪಂ ಕಲಿಕಾ ಕೇಂದ್ರದಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಎ.19&20: ಬೆಳ್ತಂಗಡಿ ಶೃಂಗಾರ್ ಜುವೆಲ್ಲರ್ಸ್ ನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ವಿಶೇಷ ಕೊಡುಗೆ

Suddi Udaya
error: Content is protected !!