25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹತ್ಯಡ್ಕ: ತುಂಬೆತಡ್ಕ ರಾಣಿಯಾರ್ ಸಮಾಜ ಸೇವಾ ಸಂಘದಿಂದ “ಸ್ವಚ್ಛ ಭಾರತ ಅಭಿಯಾನ ” ಪ್ರಯುಕ್ತ ಸ್ವಚ್ಛತಾ ಕಾರ್ಯ

ಹತ್ಯಡ್ಕ: ಅಖಿಲ ಕರ್ನಾಟಕ ರಾಣಿಯಾರ್ ಸಮಾಜ ಸೇವಾ ಸಂಘ ವಲಯ ಶಾಖೆ ತುಂಬೆತಡ್ಕ ಇದರ ವತಿಯಿಂದ ಎ.10 ರಂದು “ಸ್ವಚ್ಛ ಭಾರತ ಅಭಿಯಾನ “ಕಾರ್ಯಕ್ರಮದ ಪ್ರಯುಕ್ತ “ರಾಣಿಯಾರ್ “ಜಾತಿ ಭಾಂದವರು ಮುದ್ದಿಗೆಯಿಂದ ಕಾಂತ್ರೆಲ್ ಹಾಗೂ ಮುದ್ದಿಗೆಯಿಂದ ಒಳಂಬಳದ ವರೆಗೆ ರಸ್ತೆ ಪಕ್ಕ ಪ್ಲಾಸ್ಟಿಕ್, ಕಸ, ತ್ಯಾಜ ಹೆಕ್ಕುವ ಮೂಲಕ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡರು.

ಕಾರ್ಯಕ್ರಮಕ್ಕೆ ರಾಣಿಯಾರ್ ವಲಯ ಶಾಖೆ ಅಧ್ಯಕ್ಷ ಮಹಾಬಲ ಕೆ, ಕಾರ್ಯದರ್ಶಿ ಉಮೇಶ, ಉಪಾಧ್ಯಕ್ಷ ಸುಜಾತ , ಉಪಾಧ್ಯಕ್ಷರು ಪ್ರೇಮಚಂದ್ರ ಯಸ್, ಕೋಶಾಧಿಕಾರಿ ಶ್ರೀಧರ ಕೆ, ಕಾರ್ಯಕಾರಿ ಸಮಿತಿ ಸದಸ್ಯರು ಮೋಹನ ಟಿ ಕೆ, ಉಮೇಶ ಹೆಚ್, ನಾಗೇಶ, ರವಿ ಯಸ್, ರವೀಂದ್ರ ಕೆ, ಶೈಲಾ, ಪದ್ಮಾವತಿ ಹಾಗೂ ರಾಣಿಯಾರ್ ಜಾತಿ ಭಾಂದವರು ಪಾಲ್ಗೊಂಡರು.

Related posts

ಕರಾಟೆ ಪಟುಗಳ ಹಳದಿ ಬೆಲ್ಟ್ ಪರೀಕ್ಷೆ: ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿ.ಬಿ.ಎಸ್.ಇ ಶಾಲೆಯ 35 ವಿದ್ಯಾರ್ಥಿಗಳು ತೇರ್ಗಡೆ

Suddi Udaya

ಸೆ.12-13: ಸೌಜನ್ಯ ಅತ್ಯಾಚಾರ ಪ್ರಕರಣ ಆರೋಪಿಗಳ ಪತ್ತೆಗೆ ಆಗ್ರಹಿಸಿ ಒಕ್ಕಲಿಗರ ಹೋರಾಟ ಸಮಿತಿಯಿಂದ ಮಂಗಳೂರಿನಲ್ಲಿ ಧರಣಿ

Suddi Udaya

ಲಾಯಿಲ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಶಾಂತ್ ಪ್ರತಿನಿಧಿಸಿದ ತಂಡ ರಾಷ್ಟ್ರಮಟ್ಟದಲ್ಲಿ ಪ್ರಥಮ

Suddi Udaya

ನಿಟ್ಟಡೆ: ಕುಂಭಶ್ರೀ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ‘ಸಂಕಲ್ಪ-2025’ ಓರಿಯಂಟೇಶನ್

Suddi Udaya
error: Content is protected !!