September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎ.12: ಬೆಳ್ತಂಗಡಿ ಟೀಮ್ ನವಭಾರತ್ ಆಶ್ರಯದಲ್ಲಿ ದಿ. ತುಷಾರ್. ಕೆ ಸ್ಮರಣಾರ್ಥ ರಕ್ತದಾನ ಶಿಬಿರ ಹಾಗೂ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

ಬೆಳ್ತಂಗಡಿ : ಟೀಮ್ ನವಭಾರತ್, ಬೆಳ್ತಂಗಡಿ ಇದರ ಆಶ್ರಯದಲ್ಲಿ ದಿ. ತುಷಾರ್. ಕೆ ಸ್ಮರಣಾರ್ಥ ರಕ್ತದಾನ ಶಿಬಿರ ಎ.12ರಂದು ಬೆಳ್ತಂಗಡಿ ವಾಣಿ ಕಾಲೇಜಿನಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.

ಈ ವೇಳೆ ಬೆಳ್ತ೦ಗಡಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ನಡೆಯಲಿದೆ.

Related posts

ಜ18-ಫೆ 01: ಬೆಳ್ತಂಗಡಿ ಹಿಂದೂ ಸಂಗಮ ಆಯೋಜನ ಸಮಿತಿಯಿಂದ ತಾಲೂಕಿನ ಏಳು ಪ್ರಮುಖ ಕೇಂದ್ರಗಳಲ್ಲಿ ಹಿಂದೂ ಸಂಗಮ‌ ಕಾರ್ಯಕ್ರಮ

Suddi Udaya

ಬಜಿರೆ: ಹೊಸಪಟ್ಣ ಪರಿಸರದಲ್ಲಿ ಚಿರತೆ ಓಡಾಟ-ಜನರಲ್ಲಿ ಆತಂಕ: ಬೋನ್ ಅಳವಡಿಸಲು ಗ್ರಾಮಸ್ಥರ ಆಗ್ರಹ

Suddi Udaya

ಚಿನ್ನ ಪಾಲಿಶ್ ಮಾಡುವ ನೆಪದಲ್ಲಿ ವಂಚನೆ ಪ್ರಕರಣ: ಬಿಹಾರದ ಆರೋಪಿಯನ್ನು ಹೆಡೆಮುರಿ ಕಟ್ಟಿದ ವೇಣೂರು ಪೊಲೀಸರು

Suddi Udaya

ಲೋಕಸಭಾ ಚುನಾವಣೆ : ನಾಳೆ ಚುನಾವಣಾ ಆಯೋಗದಿಂದ ವೇಳಾಪಟ್ಟಿ ಪ್ರಕಟ

Suddi Udaya

ಧರ್ಮಸ್ಥಳ: ನಾರ್ಯ ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಆಟಿದ ಗಮ್ಮತ್

Suddi Udaya

ಕುವೆಟ್ಟು ಗ್ರಾ.ಪಂ ನೂತನ ಅಧ್ಯಕ್ಷರಾಗಿ ಭಾರತಿ ಎಸ್ ಶೆಟ್ಟಿ, ಉಪಾಧ್ಯಕ್ಷರಾಗಿ ಗಣೇಶ್ ಕೆ ಅವಿರೋಧವಾಗಿ ಆಯ್ಕೆ

Suddi Udaya
error: Content is protected !!