22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಂಬಾರು ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಮಕ್ಕಳ ಮೆಟ್ರಿಕ್‌ ಮೇಳ ಕಾರ್ಯಕ್ರಮ

ಕರಂಬಾರು: ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಮಕ್ಕಳ ಮೆಟ್ರಿಕ್ ಮೇಳ ಕಾರ್ಯಕ್ರಮವು ಏ.8ರಂದು ನಡೆಯಿತು.

ಕಾರ್ಯಕ್ರಮವನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಪುಷ್ಪರಾಜ್ ಎಂ.ಕೆ. ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಅಳದಂಗಡಿ ಪ್ರೌಢ ಶಾಲೆಯ ದೈಹಿಕ ಶಿಕ್ಷಕ ಎನ್. ಶೇಖ‌ರ್ ನೋಡಲಾಧಿಕಾರಿಯಾಗಿ ಭಾಗವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕ ರಮೇಶ್ ಛಾವಾಣ್ ಸ್ವಾಗತಿಸಿದರು. ಶಿಕ್ಷಕಿಯರಾದ ಚೈತ್ರಾ ಮತ್ತು ಲತಾ ವರದಿ ಮಂಡಿಸಿದ್ದರು.

ಜ್ಞಾನ ದೀಪ ಶಿಕ್ಷಕ ಸದಾಶಿವ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಸಮಿತಿಯ ಸದಸ್ಯರುಗಳು, ಶಿಕ್ಷಕಿಯರಾದ ಸಾವಿತ್ರಿ ಮತ್ತು ಸೌಜನ್ಯರವರು ಸಹಕಾರ ನೀಡಿದರು. ಬಿಸಿ ಊಟ ನೌಕರರು, ಶಾಲಾ ಮಕ್ಕಳ ಪೋಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದರು. ಸಹ ಶಿಕ್ಷಕಿ ತಸ್ಮಿಯ ಧನ್ಯವಾದವಿತ್ತರು.

Related posts

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ ವಾರೀಸುದಾರರ ಪತ್ತೆಗೆ ಮನವಿ

Suddi Udaya

ಮಾತೃಶ್ರೀಡಾ. ಹೇಮಾವತಿ ಬಿ ಹೆಗ್ಗಡೆಯವರಿಗೆ ಸಾಧನಾ ರಾಜ್ಯಪ್ರಶಸ್ತಿ ಪ್ರದಾನ

Suddi Udaya

ಮತ್ಸ್ಯ ತೀರ್ಥ ಶಿಶಿಲ ದೇವಸ್ಥಾನಕ್ಕೆ ಹೆಗ್ಗಡೆ ದಂಪತಿ ಭೇಟಿ

Suddi Udaya

ಉಜಿರೆ ಗ್ರಾ.ಪಂ. ಪ್ರೇರಣ ಮಹಿಳಾ ಸಂಜೀವಿನಿ ಒಕ್ಕೂಟದ ನೇತೃತ್ವದಲ್ಲಿ “ಅಕ್ಕ ಕೆಫೆ ” ಶುಭಾರಂಭ

Suddi Udaya

ಮುಂಡೂರು : ಕೋಟಿಕಟ್ಟೆಯಲ್ಲಿ ಶ್ರೀ ಮಹಮ್ಮಾಯಿ ಅಮ್ಮನವರ ಪುನರ್ ಪ್ರತಿಷ್ಠೆ ಹಾಗೂ ಮಹಾಕುಂಭಾಭಿಷೇಕ: ಶಿಲಾಮಯ ಕಟ್ಟೆ ಹಾಗೂ ಗುಡಿ ನಿರ್ಮಾಣಕ್ಕೆ ಸಂಪೂರ್ಣ ಸಹಕಾರ ನೀಡಿದ ಗುರುವಪ್ಪ ಸಾಲಿಯಾನ್ ಕೇರಿಯಾರ್ ರವರಿಗೆ ಸನ್ಮಾನ

Suddi Udaya

ಮುಳಿಯ ಜ್ಯುವೆಲ್ಸ್‌ನ ಡೈಮಂಡ್ ಫೆಸ್ಟ್‌ಗೆ ಗ್ರಾಹಕರಿಂದ ವ್ಯಾಪಕ ಬೆಂಬಲ; ಮನಮೆಚ್ಚಿದ ವಜ್ರಾಭರಣಗಳ ಖರೀದಿಗೆ ಸಾಲುಗಟ್ಟಿದ ಗ್ರಾಹಕರು

Suddi Udaya
error: Content is protected !!