27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೋತ್ಸವದ ಪ್ರಯುಕ್ತ ನಡ- ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಶ್ರಮದಾನ

ಲಾಯಿಲ: ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೆ ಉತ್ಸವದ ಪ್ರಯುಕ್ತ ನಡ- ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಶ್ರಮದಾನ ನಡೆಯಿತು.

ದೇವಸ್ಥಾನ ದ ಆಡಳಿತ ಮಂಡಳಿಯ ಮ್ಯಾನೇಜರ್ ಪ್ರಶಾಂತ್ ರವರ ಮನವಿಯ ಮೇರೆಗೆ ಶೌರ್ಯ ತಂಡದ ಸ್ವಯಂ ಸೇವಕರಾದ ಒಲ್ವಿನ್ ಡಿಸೋಜ, ಸುರೇಶ್, ರವೀಂದ್ರನಾಥ, ಜಯರಾಮ್ ಹರೀಶ್, ಜೀವನ್ ಡಿಸೋಜ ಲೀಲಾ, ಅರ್ವಿನ್ ಮಿರಾಂದ, ಸಂಯೋಜಕರಾದ ವಸಂತಿ, ಇವರೆಲ್ಲರೂ ಸೇರಿ ಬಹಳ ಶ್ರಮಪಟ್ಟು ಕೆಲಸ ನಿರ್ವಹಣೆ ಮಾಡಿದರು.

ಶ್ರೀ ದುರ್ಗಾ ಮಾತೆಯ ಸನ್ನಿದಿಯಲ್ಲಿ ಸೇವೆ ಗೈದ ಎಲ್ಲರಿಗೂ ದೇವಸ್ಥಾನದ ಅರ್ಚಕ ಗಣೇಶ್ ಶರ್ಮಾ ರವರು ಇನ್ನೂ ಹೆಚ್ಚಿನ ಸೇವೆ ನೀಡುವ ಶಕ್ತಿಯನ್ನು ದುರ್ಗಾ ಮಾತೆ ನೀಡಲಿ ಎಂದು ಪ್ರಾರ್ಥಿಸಿ ಪ್ರಸಾದವನ್ನು ನೀಡಿದರು. ದೇವಸ್ಥಾನ ದ ಆಡಳಿತ ಮೊಕ್ತೇಸರರಾದ ಧನಂಜಯ ಅಜ್ರಿ , ಮ್ಯಾನೇಜರ್ ಪ್ರಶಾಂತ್ ರವರು ಎಲ್ಲರನ್ನು ಅಭಿನಂದಿಸಿ ಸ್ವಯಂ ಸೇವಕರ ಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮಹಿಳಾ ವಿಭಾಗದಿಂದ ಮಹಿಳಾ ಸಪ್ತಾಹ..

Suddi Udaya

ಜೇಎಸಿ ಆಫೀಸರ್ ಆಗಿ ಜೆಎಫ್ಎಮ್ ಚಿದಾನಂದ ಇಡ್ಯಾ ಆಯ್ಕೆ

Suddi Udaya

ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆ ಮತ್ತು ಯುವ ಬಿಲ್ಲವ ವೇದಿಕೆ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಶಿಶಿಲ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ಸದಸ್ಯರಿಗೆ ಶೇ.10 ಡಿವಿಡೆಂಟ್ ಘೋಷಣೆ

Suddi Udaya

ರಾಜ ಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ 548ನೇಯ ಯೋಜನೆ ಅಂಗವಾಗಿ ಬೃಹತ್ ರಕ್ತದಾನ ಶಿಬಿರ:ಶಾಲಾ ಮಕ್ಕಳಿಗೆ ಊಟದ ಬಟ್ಟಲು, ಲೋಟ ಮತ್ತು ತಟ್ಟೆ ಹಸ್ತಾಂತರ ಕಾರ್ಯಕ್ರಮ ನಡೆಯಿತು

Suddi Udaya

ಕಳೆಂಜ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!