29.2 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೋತ್ಸವದ ಪ್ರಯುಕ್ತ ನಡ- ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಶ್ರಮದಾನ

ಲಾಯಿಲ: ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೆ ಉತ್ಸವದ ಪ್ರಯುಕ್ತ ನಡ- ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಶ್ರಮದಾನ ನಡೆಯಿತು.

ದೇವಸ್ಥಾನ ದ ಆಡಳಿತ ಮಂಡಳಿಯ ಮ್ಯಾನೇಜರ್ ಪ್ರಶಾಂತ್ ರವರ ಮನವಿಯ ಮೇರೆಗೆ ಶೌರ್ಯ ತಂಡದ ಸ್ವಯಂ ಸೇವಕರಾದ ಒಲ್ವಿನ್ ಡಿಸೋಜ, ಸುರೇಶ್, ರವೀಂದ್ರನಾಥ, ಜಯರಾಮ್ ಹರೀಶ್, ಜೀವನ್ ಡಿಸೋಜ ಲೀಲಾ, ಅರ್ವಿನ್ ಮಿರಾಂದ, ಸಂಯೋಜಕರಾದ ವಸಂತಿ, ಇವರೆಲ್ಲರೂ ಸೇರಿ ಬಹಳ ಶ್ರಮಪಟ್ಟು ಕೆಲಸ ನಿರ್ವಹಣೆ ಮಾಡಿದರು.

ಶ್ರೀ ದುರ್ಗಾ ಮಾತೆಯ ಸನ್ನಿದಿಯಲ್ಲಿ ಸೇವೆ ಗೈದ ಎಲ್ಲರಿಗೂ ದೇವಸ್ಥಾನದ ಅರ್ಚಕ ಗಣೇಶ್ ಶರ್ಮಾ ರವರು ಇನ್ನೂ ಹೆಚ್ಚಿನ ಸೇವೆ ನೀಡುವ ಶಕ್ತಿಯನ್ನು ದುರ್ಗಾ ಮಾತೆ ನೀಡಲಿ ಎಂದು ಪ್ರಾರ್ಥಿಸಿ ಪ್ರಸಾದವನ್ನು ನೀಡಿದರು. ದೇವಸ್ಥಾನ ದ ಆಡಳಿತ ಮೊಕ್ತೇಸರರಾದ ಧನಂಜಯ ಅಜ್ರಿ , ಮ್ಯಾನೇಜರ್ ಪ್ರಶಾಂತ್ ರವರು ಎಲ್ಲರನ್ನು ಅಭಿನಂದಿಸಿ ಸ್ವಯಂ ಸೇವಕರ ಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

Related posts

ನಡ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಪಿ. ಜನಾರ್ದನ ಗೌಡ, ಉಪಾಧ್ಯಕ್ಷರಾಗಿ ಹೇಮಾವತಿ ಆಯ್ಕೆ

Suddi Udaya

ಅ.31: ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ದೀಪಾವಳಿ ದೋಸೆಹಬ್ಬ ಹಾಗೂ ಗೋ ಪೂಜಾ ಉತ್ಸವ

Suddi Udaya

ಲಯನ್ಸ್ ಕ್ಲಬ್ ವತಿಯಿಂದ ಈದ್ ಸೌಹಾರ್ದ ಸಂದೇಶ ಕಾರ್ಯಕ್ರಮ: ಭಾರತ ಸೌಹಾರ್ದತೆಯ ಸುಂದರ ಹೂದೋಟ- ಝಮೀರ್ ಸ‌ಅದಿ

Suddi Udaya

ಪಟ್ರಮೆ: ಪಾದೆಯಲ್ಲಿ ಮನೆಯ ಹಿಂಭಾಗ ಸಂಪೂರ್ಣ ಹಾನಿಯಾಗಿದ್ದು ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಭೇಟಿ, ಪರಿಶೀಲನೆ

Suddi Udaya

ಕಾಂಗ್ರೆಸ್ ಕಾರ್ಯಕರ್ತರ ಅಭಿನಂದನಾ ಸಭೆಯಲ್ಲಿ ಅಂತರಿಕ ಕಚ್ಚಾಟ ಬಹಿರಂಗ: ಬೂತುಗಳಲ್ಲಿ ಹಣ ಸಮರ್ಪಕವಾಗಿ ನಿರ್ವಹಣೆಯಾಗಿಲ್ಲ ಎಂದು ಹೇಳಿದ ಕಾರ್ಯಕರ್ತನನ್ನು ತಡೆದ ಬಂಗೇರ: ಬಂಗೇರ ಮಾತನ್ನು ವಿರೋಧಿಸಿ, ಸಭೆಯಿಂದ ಹೊರ ನಡೆದ ಪತ್ರಕರ್ತರು

Suddi Udaya

ರಾಜ್ಯೋತ್ಸವ ಪ್ರಶಸ್ತಿಗೆ ಸಹಕರಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಗೆ ಬಳಂಜ ಬಿಲ್ಲವ ಸಂಘದಿಂದ ಗೌರವಾರ್ಪಣೆ

Suddi Udaya
error: Content is protected !!