22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೋತ್ಸವದ ಪ್ರಯುಕ್ತ ನಡ- ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಶ್ರಮದಾನ

ಲಾಯಿಲ: ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೆ ಉತ್ಸವದ ಪ್ರಯುಕ್ತ ನಡ- ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಶ್ರಮದಾನ ನಡೆಯಿತು.

ದೇವಸ್ಥಾನ ದ ಆಡಳಿತ ಮಂಡಳಿಯ ಮ್ಯಾನೇಜರ್ ಪ್ರಶಾಂತ್ ರವರ ಮನವಿಯ ಮೇರೆಗೆ ಶೌರ್ಯ ತಂಡದ ಸ್ವಯಂ ಸೇವಕರಾದ ಒಲ್ವಿನ್ ಡಿಸೋಜ, ಸುರೇಶ್, ರವೀಂದ್ರನಾಥ, ಜಯರಾಮ್ ಹರೀಶ್, ಜೀವನ್ ಡಿಸೋಜ ಲೀಲಾ, ಅರ್ವಿನ್ ಮಿರಾಂದ, ಸಂಯೋಜಕರಾದ ವಸಂತಿ, ಇವರೆಲ್ಲರೂ ಸೇರಿ ಬಹಳ ಶ್ರಮಪಟ್ಟು ಕೆಲಸ ನಿರ್ವಹಣೆ ಮಾಡಿದರು.

ಶ್ರೀ ದುರ್ಗಾ ಮಾತೆಯ ಸನ್ನಿದಿಯಲ್ಲಿ ಸೇವೆ ಗೈದ ಎಲ್ಲರಿಗೂ ದೇವಸ್ಥಾನದ ಅರ್ಚಕ ಗಣೇಶ್ ಶರ್ಮಾ ರವರು ಇನ್ನೂ ಹೆಚ್ಚಿನ ಸೇವೆ ನೀಡುವ ಶಕ್ತಿಯನ್ನು ದುರ್ಗಾ ಮಾತೆ ನೀಡಲಿ ಎಂದು ಪ್ರಾರ್ಥಿಸಿ ಪ್ರಸಾದವನ್ನು ನೀಡಿದರು. ದೇವಸ್ಥಾನ ದ ಆಡಳಿತ ಮೊಕ್ತೇಸರರಾದ ಧನಂಜಯ ಅಜ್ರಿ , ಮ್ಯಾನೇಜರ್ ಪ್ರಶಾಂತ್ ರವರು ಎಲ್ಲರನ್ನು ಅಭಿನಂದಿಸಿ ಸ್ವಯಂ ಸೇವಕರ ಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

Related posts

ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೇಜಿ ನೆಡುವ ಕಾರ್ಯಕ್ರಮ

Suddi Udaya

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯ ಬಾಲಕಿಯರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕೊಯ್ಯೂರು: ದೇವಸ ಬಾಬು ಗೌಡ ನಿಧನ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಆಶ್ರಯದಲ್ಲಿ ರಾಜಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ ಇವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕಿನ ವಿವಿಧ ಇಲಾಖೆಯ ಓವರಂ ಮ್ಯಾಚ್ ‘ರಾಜೇಶ್ವರಿ ರತ್ನ ಟ್ರೋಫಿ’ ಕ್ರಿಕೆಟ್ ಪಂದ್ಯಾಟ

Suddi Udaya

ಬಿಜೆಪಿ ಶಿಶಿಲ ಶಕ್ತಿಕೇಂದ್ರದ ಕಾರ್ಯಕರ್ತರ ಸಭೆ

Suddi Udaya

ಕುವೆಟ್ಟು: ಸ.ಉ. ಪ್ರಾ. ಶಾಲಾ ನೂತನ ಎಸ್ ಡಿ ಎಂ ಸಿ ಸಮಿತಿ ರಚನೆ

Suddi Udaya
error: Content is protected !!