23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೋತ್ಸವದ ಪ್ರಯುಕ್ತ ನಡ- ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಶ್ರಮದಾನ

ಲಾಯಿಲ: ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೆ ಉತ್ಸವದ ಪ್ರಯುಕ್ತ ನಡ- ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಶ್ರಮದಾನ ನಡೆಯಿತು.

ದೇವಸ್ಥಾನ ದ ಆಡಳಿತ ಮಂಡಳಿಯ ಮ್ಯಾನೇಜರ್ ಪ್ರಶಾಂತ್ ರವರ ಮನವಿಯ ಮೇರೆಗೆ ಶೌರ್ಯ ತಂಡದ ಸ್ವಯಂ ಸೇವಕರಾದ ಒಲ್ವಿನ್ ಡಿಸೋಜ, ಸುರೇಶ್, ರವೀಂದ್ರನಾಥ, ಜಯರಾಮ್ ಹರೀಶ್, ಜೀವನ್ ಡಿಸೋಜ ಲೀಲಾ, ಅರ್ವಿನ್ ಮಿರಾಂದ, ಸಂಯೋಜಕರಾದ ವಸಂತಿ, ಇವರೆಲ್ಲರೂ ಸೇರಿ ಬಹಳ ಶ್ರಮಪಟ್ಟು ಕೆಲಸ ನಿರ್ವಹಣೆ ಮಾಡಿದರು.

ಶ್ರೀ ದುರ್ಗಾ ಮಾತೆಯ ಸನ್ನಿದಿಯಲ್ಲಿ ಸೇವೆ ಗೈದ ಎಲ್ಲರಿಗೂ ದೇವಸ್ಥಾನದ ಅರ್ಚಕ ಗಣೇಶ್ ಶರ್ಮಾ ರವರು ಇನ್ನೂ ಹೆಚ್ಚಿನ ಸೇವೆ ನೀಡುವ ಶಕ್ತಿಯನ್ನು ದುರ್ಗಾ ಮಾತೆ ನೀಡಲಿ ಎಂದು ಪ್ರಾರ್ಥಿಸಿ ಪ್ರಸಾದವನ್ನು ನೀಡಿದರು. ದೇವಸ್ಥಾನ ದ ಆಡಳಿತ ಮೊಕ್ತೇಸರರಾದ ಧನಂಜಯ ಅಜ್ರಿ , ಮ್ಯಾನೇಜರ್ ಪ್ರಶಾಂತ್ ರವರು ಎಲ್ಲರನ್ನು ಅಭಿನಂದಿಸಿ ಸ್ವಯಂ ಸೇವಕರ ಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

Related posts

ಮಳೆಗಾಲದ ವಿಪತ್ತು ಎದುರಿಸಲು ತಂಡ ರಚನೆ

Suddi Udaya

ಫೆ.22: ಜಿಲ್ಲಾ ಮಾಗಣೆ ಮಟ್ಟದ ಕುಂಬಾರರ ಬೃಹತ್ ಸಮಾವೇಶ “ಕುಂಬಾ ಸಮಾಗಮ” ; ವಿವಿಧ ಸಾಧಕರಿಗೆ ಸನ್ಮಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸ್ವಜಾತಿ ಬಾಂಧವರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಶಿರ್ಲಾಲು ಕೆನರಾ ಬ್ಯಾಂಕ್ ಸಹಭಾಗಿತ್ವದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರರವರಿಂದ ಮತದಾನ

Suddi Udaya

ಎಸ್.ಡಿ.ಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ, ಕಾರ್ಯದರ್ಶಿಯಾಗಿ ಅಶ್ಫಾಕ್ ಪುಂಜಾಲಕಟ್ಟೆ ಆಯ್ಕೆ

Suddi Udaya

ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಮಹಾ ರಥೋತ್ಸವ

Suddi Udaya
error: Content is protected !!