23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೋತ್ಸವದ ಪ್ರಯುಕ್ತ ನಡ- ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಶ್ರಮದಾನ

ಲಾಯಿಲ: ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೆ ಉತ್ಸವದ ಪ್ರಯುಕ್ತ ನಡ- ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಶ್ರಮದಾನ ನಡೆಯಿತು.

ದೇವಸ್ಥಾನ ದ ಆಡಳಿತ ಮಂಡಳಿಯ ಮ್ಯಾನೇಜರ್ ಪ್ರಶಾಂತ್ ರವರ ಮನವಿಯ ಮೇರೆಗೆ ಶೌರ್ಯ ತಂಡದ ಸ್ವಯಂ ಸೇವಕರಾದ ಒಲ್ವಿನ್ ಡಿಸೋಜ, ಸುರೇಶ್, ರವೀಂದ್ರನಾಥ, ಜಯರಾಮ್ ಹರೀಶ್, ಜೀವನ್ ಡಿಸೋಜ ಲೀಲಾ, ಅರ್ವಿನ್ ಮಿರಾಂದ, ಸಂಯೋಜಕರಾದ ವಸಂತಿ, ಇವರೆಲ್ಲರೂ ಸೇರಿ ಬಹಳ ಶ್ರಮಪಟ್ಟು ಕೆಲಸ ನಿರ್ವಹಣೆ ಮಾಡಿದರು.

ಶ್ರೀ ದುರ್ಗಾ ಮಾತೆಯ ಸನ್ನಿದಿಯಲ್ಲಿ ಸೇವೆ ಗೈದ ಎಲ್ಲರಿಗೂ ದೇವಸ್ಥಾನದ ಅರ್ಚಕ ಗಣೇಶ್ ಶರ್ಮಾ ರವರು ಇನ್ನೂ ಹೆಚ್ಚಿನ ಸೇವೆ ನೀಡುವ ಶಕ್ತಿಯನ್ನು ದುರ್ಗಾ ಮಾತೆ ನೀಡಲಿ ಎಂದು ಪ್ರಾರ್ಥಿಸಿ ಪ್ರಸಾದವನ್ನು ನೀಡಿದರು. ದೇವಸ್ಥಾನ ದ ಆಡಳಿತ ಮೊಕ್ತೇಸರರಾದ ಧನಂಜಯ ಅಜ್ರಿ , ಮ್ಯಾನೇಜರ್ ಪ್ರಶಾಂತ್ ರವರು ಎಲ್ಲರನ್ನು ಅಭಿನಂದಿಸಿ ಸ್ವಯಂ ಸೇವಕರ ಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

Related posts

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾಹಬ್ಬ 2025

Suddi Udaya

ಲಾಯಿಲ ಗುರಿಂಗಾನದಲ್ಲಿ ಗುಡ್ಡದಲ್ಲಿ ಭಾರಿ ಬೆಂಕಿ ಅನಾಹುತ:

Suddi Udaya

ಬೆಳ್ತಂಗಡಿ ತಾ.ಪಂ. ನಲ್ಲಿ ಡಿ.ದೇವರಾಜ ಅರಸು ಅವರ 110ನೇ ಜನ್ಮದಿನಾಚರಣೆ

Suddi Udaya

ಪಾರೆಂಕಿ ಮಾರಿಕಾಂಬ ದೇವಿ ಸನ್ನಿಧಿಯಲ್ಲಿ ಜಾತ್ರೋತ್ಸವ ಹಾಗೂ ಪರಿವಾರ ದೈವಗಳಿಗೆ ನೇಮೋತ್ಸವ

Suddi Udaya

ಬಳಂಜ:ಪಿಯುಸಿಯಲ್ಲಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ ಟಾಪರ್ ಅನುಪ್ರಿಯರವರಿಗೆ ಸನ್ಮಾನ

Suddi Udaya

ಕುತ್ಲೂರು ಸ.ಉ.ಪ್ರಾ. ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿಗೆ ಗೌರವ

Suddi Udaya
error: Content is protected !!