25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನ, ಭಟ್ರಬೈಲ್ ಶ್ರೀ ಕ್ಷೇತ್ರದಲ್ಲಿ ಎ.25 ರಿಂದ ಮೇ.3 ರವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಎ.11 ರಂದು ಭಟ್ರಬೈಲ್ ನಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಸಂಚಾಲಕರ ಉಪಸ್ಥಿತಿಯಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಸಂಚಾಲಕರು, ಸದಸ್ಯರು ಉಪಸ್ಥಿತರಿದ್ದರು.

Related posts

ಉಜಿರೆ: ‘ಎಕೊ-ವಿಶನ್ 2023’ ಅಂತರ್ ವಿಭಾಗೀಯ ಹಾಗೂ ಅಂತರ್ ತರಗತಿ ಸ್ಪರ್ಧೆ ಉದ್ಘಾಟನೆ

Suddi Udaya

ಕುವೆಟ್ಟು : ಶಕ್ತಿನಗರ- ಪಿಲಿಚಾಮುಂಡಿಕಲ್ಲು ಸಂಪರ್ಕ ರಸ್ತೆಯ ಮರುಡಾಮರೀಕರಣ ಮಾಡಿಸಿಕೊಡುವ ಬಗ್ಗೆ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಮಚ್ಚಿನ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ: ರೂ.4.83 ಲಕ್ಷ ಲಾಭ, ಸದಸ್ಯರಿಗೆ ಶೇ. 14 ಡಿವಿಡೆಂಟ್

Suddi Udaya

ಚುನಾವಣಾ ನೀತಿ ಸಂಹಿತೆ ವೇಳೆ ಬೆಳ್ತಂಗಡಿ ಅಬಕಾರಿ ದಳದ ಮಿಂಚಿನ ಕಾರ್ಯಾಚರಣೆ: ಬೆಳ್ತಂಗಡಿ ತಾಲೂಕಿನಲ್ಲಿ 144 ಅಕ್ರಮ ಮದ್ಯ ಪ್ರಕರಣ ದಾಖಲು:

Suddi Udaya
error: Content is protected !!