25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ : ಬೆಳಾಲು ಗ್ರಾಮದ ಮಾಯ ನೆಕ್ಕಿಲಾಡಿ ನಿವಾಸಿ ಕೊರಗಪ್ಪ (48) ಮನೆಯ ಬಾತ್ ರೂಂ ನಲ್ಲಿ ಏ.10 ರಂದು ರಾತ್ರಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮನೆಯಲ್ಲಿ ಪತ್ನಿ ಮಕ್ಕಳು ಕಾರ್ಯಕ್ರಮ ಹೋಗಿದ್ದ ವೇಳೆ ಘಟನೆ ನಡೆದಿದೆ. ಏ.11 ರಂದು ಬೆಳಗ್ಗೆ ಮಕ್ಕಳು ಬಂದು ನೋಡಿದಾಗ ಬೆಳಕಿಗೆ ಬಂದಿದೆ. ಧರ್ಮಸ್ಥಳ ಪೊಲೀಸರು ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಬಂದಾರು: ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಸೇವಾ ಟ್ರಸ್ಟ್ ಮತ್ತು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಪೆಲತ್ತಿಮಾರು ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ, ಭಜನೆ ಹಾಗೂ ವಿವಿಧ ಆಟೋಟ ಸ್ಪರ್ಧೆ

Suddi Udaya

ಬಳಂಜ ಗ್ರಾಮ ಪಂಚಾಯತ್ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಸುಲ್ಕೇರಿಮೊಗ್ರು ಮಳೆಯಿಂದಾಗಿ ಹಾನಿಯಾದ ಪ್ರದೇಶಗಳಿಗೆ ಇಂದುಗ್ರಾಂ.ಪಂ. ಆಡಳಿತ ಮಂಡಳಿ ಭೇಟಿ

Suddi Udaya

ಸ್ಪರ್ಧಾತ್ಮಕ ಪರೀಕ್ಷೆ: ಕು. ಅಂಚಿತಾ ಡಿ. ಜೈನ್ ಅಂತರ್‌ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಎನ್‌ಎಸ್‌ಎಸ್ ರಾಜ್ಯ ಮಟ್ಟದ ಗಣರಾಜ್ಯೋತ್ಸವ ಶಿಬಿರಕ್ಕೆ ಟಿ. ಸುದರ್ಶನ್ ನಾಯಕ್ ಆಯ್ಕೆ

Suddi Udaya

ಕೊಕ್ಕಡ: ಶ್ರೀಮತಿ ಮೋನಕ್ಕ ನಿಧನ

Suddi Udaya
error: Content is protected !!