July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ : ಬೆಳಾಲು ಗ್ರಾಮದ ಮಾಯ ನೆಕ್ಕಿಲಾಡಿ ನಿವಾಸಿ ಕೊರಗಪ್ಪ (48) ಮನೆಯ ಬಾತ್ ರೂಂ ನಲ್ಲಿ ಏ.10 ರಂದು ರಾತ್ರಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮನೆಯಲ್ಲಿ ಪತ್ನಿ ಮಕ್ಕಳು ಕಾರ್ಯಕ್ರಮ ಹೋಗಿದ್ದ ವೇಳೆ ಘಟನೆ ನಡೆದಿದೆ. ಏ.11 ರಂದು ಬೆಳಗ್ಗೆ ಮಕ್ಕಳು ಬಂದು ನೋಡಿದಾಗ ಬೆಳಕಿಗೆ ಬಂದಿದೆ. ಧರ್ಮಸ್ಥಳ ಪೊಲೀಸರು ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ನಾರಾವಿ ಸಂತ ಅಂತೋನಿ ಪ.ಪೂ. ಕಾಲೇಜಿನಲ್ಲಿ ವನಮಹೋತ್ಸವ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದಾದಿಯರ ದಿನಾಚರಣೆ

Suddi Udaya

ಮಚ್ಚಿನ: ಕೃಷಿಕ ಗಂಗಯ್ಯ ಮೂಲ್ಯ ನಿಧನ

Suddi Udaya

ಬೆಳ್ತಂಗಡಿ ಬಿಲ್ಲವ ಸಂಘದಿಂದ ಶಿವಗಿರಿ ಮಠಕ್ಕೆ ಧಾರ್ಮಿಕ ಪ್ರವಾಸ

Suddi Udaya

ಯಕ್ಷಗಾನದ ದಶಾವತಾರಿ ಸೂರಿಕುಮೇರು ಕೆ.ಗೋವಿಂದ ಭಟ್ ವಿಧಿವಶ

Suddi Udaya
error: Content is protected !!