July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಳಿಕ್ಕಾರುನಲ್ಲಿ ದೈವ ವ್ಯಾಘ್ರ ಚಾಮುಂಡಿ, ಪರಿವಾರ ದೈವಗಳ ನೇಮೋತ್ಸವ

ಧರ್ಮಸ್ಥಳ : ಇಲ್ಲಿಯ ಮುಳಿಕ್ಕಾರು ಬೈಲಿನ ಶ್ರೀ ವ್ಯಾಘ್ರ ಚಾಮುಂಡಿ ಹಾಗೂ ಪರಿವಾರ ದೈವಗಳ ನೇಮೋತ್ಸವ ಸಂಭ್ರಮದಿಂದ ಸಂಪನ್ನಗೊಂಡಿತ್ತು.

ಎ.10 ರಂದು ಬೆಳಿಗ್ಗೆ ಮುಳಿಕ್ಕಾರು ನಿಡ್ಲೆ ಮಧ್ಯೆ ಮಾಡಾಂಗಳ್ ಎಂಬಲ್ಲಿ ಹರಿಯುತ್ತಿರುವ ಸಂಪಿಗೆ ನದಿ ಮದ್ಯದಲ್ಲಿರುವ ಬೆರ್ಮೆರ್ ( ನಾಗ ಬ್ರಹ್ಮ) ಸಾನಿಧ್ಯ ದಲ್ಲಿ ನಾಗ ಬ್ರಹ್ಮದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.ನಂತರ ಕಲ್ಲಾಜೆ ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಂಪಿಗೆ ನದಿ ತಟದಲ್ಲಿ ವನ ಭೋಜನ ನಡೆಯಿತು. ರಾತ್ರಿ 9 ಗಂಟೆಗೆ ಕಲ್ಲಾಜೆ ಶ್ರೀ ಪಿಲಿ ಚಾಮುಂಡಿ ದೈವಸ್ಥಾನದಿಂದ ದೈವಗಳ ವೈಭವದ ಭಂಡಾರ ಹೊರಟು ಕಾಡಿನ ಮದ್ಯೆ ಇರುವ ನೆಲ್ಲಿಕಟ್ಟೆ ಎಂಬಲ್ಲಿ ನೇಮೋತ್ಸವ ಜರಗಿತು.

ಈ ಸಂದರ್ಭದಲ್ಲಿ ಗ್ರಾಮದ ಗುತ್ತಿನರಾರಾರು ಸೇರಿದಂತೆ ದೈವಸ್ಥಾನ ಸಮಿತಿ ಸರ್ವ ಸದಸ್ಯರು, ಊರ ಪ್ರಮುಖರು, ಹಾಗೂ ಊರ, ಪರವೂರ ಭಕ್ತ ಭಾಂದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ವಾಣಿಜ್ಯ ಸಂಘ ಮತ್ತು ಐಕ್ಯುಎಸಿ ವತಿಯಿಂದ ಹಳ್ಳಿ ಸಂತೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ :14ನೇ ವರ್ಷದ ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ: ಗೌರಿ ಗಣೇಶ ವಿಗ್ರಹ ಪ್ರತಿಷ್ಠಾಪನೆ

Suddi Udaya

ಉಜಿರೆ ಶ್ರೀ. ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಪ್ರತಿಭಾ ಪುರಸ್ಕಾರ

Suddi Udaya

ರಾಷ್ಟ್ರ ಮಟ್ಟದ ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿ ಯತೀಂದ್ರ ರಿಗೆ ಕಂಚಿನ ಪದಕ

Suddi Udaya

ವಿಹಿಂಪ ಕೇಂದ್ರೀಯ ಸಮಿತಿ ಜಂಟಿ ಮಹಾಪ್ರ. ಕಾರ್ಯದರ್ಶಿ ಗೋಪಾಲ್ ಜೀ ಧರ್ಮಸ್ಥಳ ಭೇಟಿ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಗೆ ಸಾಧನ ಪ್ರಶಸ್ತಿ

Suddi Udaya
error: Content is protected !!