25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

‘ಸರ್ಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಸಮಾವೇಶದ ಬಗ್ಗೆ ಮಚ್ಚಿನ ಕಾಂಗ್ರೆಸ್ ಗ್ರಾಮ ಸಮಿತಿ ಸಭೆ

ಬೆಳ್ತಂಗಡಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಇವರ ಉಪಸ್ಥಿತಿಯಲ್ಲಿ, ಏ. 20ರಂದು ನಡೆಯಲಿರುವ ಗುರುವಾಯನಕೆರೆ ಶಕ್ತಿನಗರ ಮೈದಾನದಲ್ಲಿ ನಡೆಯುವ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಬಗ್ಗೆ
ಮಚ್ಚಿನ ಕಾಂಗ್ರೆಸ್ ಗ್ರಾಮ ಸಮಿತಿಯ ಸಭೆಯು ಮಚ್ಚಿನದಲ್ಲಿ ನಡೆಯಿತು.

ಈ ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರ ಸಹಕಾರವನ್ನು ಕೋರಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಗ್ರಾಮ ಸಮಿತಿಯ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಕೋರಬೆಟ್ಟು, ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷರು ಹಾಲಿ ಸದಸ್ಯರಾದ ಪ್ರಮೋದ್ ಕುಮಾರ್ ಮಚ್ಚಿನ, ಗ್ರಾಮ ಸಮಿತಿ ಮಾಜಿ ಅಧ್ಯಕ್ಷ ಸತೀಶ್ ಕರಂದೂರು, ಪಕ್ಷದ ಪ್ರಮುಖರಾದ ನಾರಾಯಣ ಪೂಜಾರಿ ಮಧುರ ನಿವಾಸ, ಪಕ್ಷದ ಪ್ರಮುಖರಾದ ವಿನಯಚಂದ್ರ ಗೌಡ ಹಟತ್ತೋಡಿ ಕೇಶವ ಪಾಲಡ್ಕ, ಹಾಗೂ ಪಕ್ಷದ ಗ್ರಾಮ ಸಮಿತಿಯ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಇಳಂತಿಲದಲ್ಲಿ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Suddi Udaya

ಬೆಳ್ತಂಗಡಿ ಸ್ಥಾಯಿ ಸಮಿತಿಯ ಅಧ್ಯಕ್ಷ ಶರತ್ ಕುಮಾರ್ ರವರ ಮನೆಗೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಈಶ್ವರ ಭಟ್ ಕಾಂತಾಜೆ ನಿಧನಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಂತಾಪ

Suddi Udaya

ಕೊಕ್ಕಡ : ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮ

Suddi Udaya

ಮೂರು ತಿಂಗಳ ಹಿಂದೆ ಗೇರುಕಟ್ಟೆ ಕೆರೆಯಲ್ಲಿ ಸಿಕ್ಕ ಶವದ ಗುರುತು ಪತ್ತೆ: ಮೃತಪಟ್ಟವರು ಗೇರುಕಟ್ಟೆಯ ಉಮರ್ ಫಾರೂಕ್ ಡಿಎನ್‌ಎ ವರದಿಯಲ್ಲಿ ದೃಢ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಬಕ್ರೀದ್

Suddi Udaya
error: Content is protected !!