September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಎಲ್ ಐ ಸಿ ನಿವೃತ್ತ ಎಂ.ಡಿ. ಸುಶೀಲ್ ಕುಮಾರ್ ಭೇಟಿ

ಕೊಕ್ಕಡ: ಭಾರತೀಯ ಜೀವವಿಮಾ ನಿಗಮದ ನಿವೃತ್ತ ಆಡಳಿತ ನಿರ್ದೇಶಕ ಸುಶೀಲ್ ಕುಮಾರ್ ಸಪತ್ನಿಕರಾಗಿ ಇಂದು(ಎ.11) ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಮಾಡಿದರು.


ದೇವಸ್ಥಾನದ ಪರವಾಗಿ ಅರ್ಚಕ ಸುಬ್ರಮಣ್ಯ ಹಾಗೂ ಮ್ಯಾನೇಜರ್ ರಾಮಕೃಷ್ಣ ಶ್ರೀಯುತರಿಗೆ ಗೌರವ ಸಲ್ಲಿಸಿದರು.
ಯಲ್ ಐ ಸಿ ಬೆಳ್ತಂಗಡಿ ಸಂಪರ್ಕ ಶಾಖೆ ಮ್ಯಾನೇಜರ್ ವಿ ಯಸ್ ಕುಮಾರ್, ಉಡುಪಿ ವಿಭಾಗದ ಪ್ರಾಡಕ್ಟ್ ಮ್ಯಾನೇಜರ್ ದುರ್ಗಾರಾಮ ಶೆಣೈ, ಡೆವಲಪ್ಮೆಂಟ್ ಆಫೀಸರ್ ಉದಯಶಂಕರ್ ಉಪಸ್ಥಿತರಿದ್ದರು.

Related posts

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಮುಂಡಾಜೆ: ರೋವರ್ಸ್ ಮತ್ತು ರೇಂಜರ್ಸ್ ಘಟಕದ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕ್ಷೇ.ಧ.ಗ್ರಾ.ಯೋ. ಮೈರೋಳ್ತಡ್ಕ, ಮೊಗ್ರು ಒಕ್ಕೂಟ ಹಾಗೂ ಕಣಿಯೂರು ವಲಯದ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರಿಂದ ಶ್ರಮದಾನ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ನಬಾರ್ಡ್ ಅಧಿಕಾರಿಗಳಿಂದ ಅಧ್ಯಯನ ಪ್ರವಾಸ

Suddi Udaya

ಕಾಡು ಹಂದಿ ಬೈಕ್ ಗೆ ಡಿಕ್ಕಿ ತಂದೆ ಮಗನಿಗೆ ಗಾಯ

Suddi Udaya
error: Content is protected !!