23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹತ್ಯಡ್ಕ: ತುಂಬೆತಡ್ಕ ರಾಣಿಯಾರ್ ಸಮಾಜ ಸೇವಾ ಸಂಘದಿಂದ “ಸ್ವಚ್ಛ ಭಾರತ ಅಭಿಯಾನ ” ಪ್ರಯುಕ್ತ ಸ್ವಚ್ಛತಾ ಕಾರ್ಯ

ಹತ್ಯಡ್ಕ: ಅಖಿಲ ಕರ್ನಾಟಕ ರಾಣಿಯಾರ್ ಸಮಾಜ ಸೇವಾ ಸಂಘ ವಲಯ ಶಾಖೆ ತುಂಬೆತಡ್ಕ ಇದರ ವತಿಯಿಂದ ಎ.10 ರಂದು “ಸ್ವಚ್ಛ ಭಾರತ ಅಭಿಯಾನ “ಕಾರ್ಯಕ್ರಮದ ಪ್ರಯುಕ್ತ “ರಾಣಿಯಾರ್ “ಜಾತಿ ಭಾಂದವರು ಮುದ್ದಿಗೆಯಿಂದ ಕಾಂತ್ರೆಲ್ ಹಾಗೂ ಮುದ್ದಿಗೆಯಿಂದ ಒಳಂಬಳದ ವರೆಗೆ ರಸ್ತೆ ಪಕ್ಕ ಪ್ಲಾಸ್ಟಿಕ್, ಕಸ, ತ್ಯಾಜ ಹೆಕ್ಕುವ ಮೂಲಕ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡರು.

ಕಾರ್ಯಕ್ರಮಕ್ಕೆ ರಾಣಿಯಾರ್ ವಲಯ ಶಾಖೆ ಅಧ್ಯಕ್ಷ ಮಹಾಬಲ ಕೆ, ಕಾರ್ಯದರ್ಶಿ ಉಮೇಶ, ಉಪಾಧ್ಯಕ್ಷ ಸುಜಾತ , ಉಪಾಧ್ಯಕ್ಷರು ಪ್ರೇಮಚಂದ್ರ ಯಸ್, ಕೋಶಾಧಿಕಾರಿ ಶ್ರೀಧರ ಕೆ, ಕಾರ್ಯಕಾರಿ ಸಮಿತಿ ಸದಸ್ಯರು ಮೋಹನ ಟಿ ಕೆ, ಉಮೇಶ ಹೆಚ್, ನಾಗೇಶ, ರವಿ ಯಸ್, ರವೀಂದ್ರ ಕೆ, ಶೈಲಾ, ಪದ್ಮಾವತಿ ಹಾಗೂ ರಾಣಿಯಾರ್ ಜಾತಿ ಭಾಂದವರು ಪಾಲ್ಗೊಂಡರು.

Related posts

ಕಳೆಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಂಗೇರ ಕುಟುಂಬಸ್ಥರಿಂದ ಸಿ. ಎಂ, ಡಿ. ಸಿ. ಎಂ ಭೇಟಿ – ಕೃತಜ್ಞತೆ ಸಲ್ಲಿಕೆ

Suddi Udaya

ಮೂಡುಬಿದಿರೆ ಎಕ್ಸಲೆಂಟ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ವಾಣಿ ಕಾಲೇಜಿನ ಬಾಲಕರ ತಂಡವು ದ್ವಿತೀಯ ಪ್ರಶಸ್ತಿ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ಅಧ್ಯಕ್ಷರಾಗಿ ಪ್ರೊ.ಗಣಪತಿ ಭಟ್ ಪುನರಾಯ್ಕೆ

Suddi Udaya

ದಯಾ ವಿಶೇಷ ಶಾಲೆಯಲ್ಲಿ ವಿಶ್ವ ಹೆಣ್ಣು ಮಕ್ಕಳ ದಿನಾಚರಣೆ

Suddi Udaya
error: Content is protected !!