July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹತ್ಯಡ್ಕ: ತುಂಬೆತಡ್ಕ ರಾಣಿಯಾರ್ ಸಮಾಜ ಸೇವಾ ಸಂಘದಿಂದ “ಸ್ವಚ್ಛ ಭಾರತ ಅಭಿಯಾನ ” ಪ್ರಯುಕ್ತ ಸ್ವಚ್ಛತಾ ಕಾರ್ಯ

ಹತ್ಯಡ್ಕ: ಅಖಿಲ ಕರ್ನಾಟಕ ರಾಣಿಯಾರ್ ಸಮಾಜ ಸೇವಾ ಸಂಘ ವಲಯ ಶಾಖೆ ತುಂಬೆತಡ್ಕ ಇದರ ವತಿಯಿಂದ ಎ.10 ರಂದು “ಸ್ವಚ್ಛ ಭಾರತ ಅಭಿಯಾನ “ಕಾರ್ಯಕ್ರಮದ ಪ್ರಯುಕ್ತ “ರಾಣಿಯಾರ್ “ಜಾತಿ ಭಾಂದವರು ಮುದ್ದಿಗೆಯಿಂದ ಕಾಂತ್ರೆಲ್ ಹಾಗೂ ಮುದ್ದಿಗೆಯಿಂದ ಒಳಂಬಳದ ವರೆಗೆ ರಸ್ತೆ ಪಕ್ಕ ಪ್ಲಾಸ್ಟಿಕ್, ಕಸ, ತ್ಯಾಜ ಹೆಕ್ಕುವ ಮೂಲಕ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡರು.

ಕಾರ್ಯಕ್ರಮಕ್ಕೆ ರಾಣಿಯಾರ್ ವಲಯ ಶಾಖೆ ಅಧ್ಯಕ್ಷ ಮಹಾಬಲ ಕೆ, ಕಾರ್ಯದರ್ಶಿ ಉಮೇಶ, ಉಪಾಧ್ಯಕ್ಷ ಸುಜಾತ , ಉಪಾಧ್ಯಕ್ಷರು ಪ್ರೇಮಚಂದ್ರ ಯಸ್, ಕೋಶಾಧಿಕಾರಿ ಶ್ರೀಧರ ಕೆ, ಕಾರ್ಯಕಾರಿ ಸಮಿತಿ ಸದಸ್ಯರು ಮೋಹನ ಟಿ ಕೆ, ಉಮೇಶ ಹೆಚ್, ನಾಗೇಶ, ರವಿ ಯಸ್, ರವೀಂದ್ರ ಕೆ, ಶೈಲಾ, ಪದ್ಮಾವತಿ ಹಾಗೂ ರಾಣಿಯಾರ್ ಜಾತಿ ಭಾಂದವರು ಪಾಲ್ಗೊಂಡರು.

Related posts

ಬೆಳ್ತಂಗಡಿ: ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ

Suddi Udaya

ಜಿಲ್ಲಾ ಮಟ್ಟದ ಖೋ-ಖೋ ಸ್ಪರ್ಧೆ: ನಡ ಸ. ಪ.ಪೂ. ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಚತುರ್ಥ ಸ್ಥಾನ

Suddi Udaya

ಕಿಡ್ನಿ ಮತ್ತು ಬ್ರೈನ್ ಸ್ಟ್ರೋಕ್ ಸಮಸ್ಯೆಯಿಂದ ಬಳಲುತ್ತಿರುವ ಕುವೆಟ್ಟು ಹೊನ್ನಪ್ಪ ಪೂಜಾರಿಯವರ ಚಿಕಿತ್ಸೆಗೆ ನೆರವಾಗಿ

Suddi Udaya

ಮೊಗ್ರು: ಅಲೆಕ್ಕಿ ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಇದರ ಬೆಳ್ಳಿಹಬ್ಬದ ಪ್ರಯುಕ್ತ ರಜತ ಮಹೋತ್ಸವ ಪ್ರತಿಬಿಂಬ ವಿಜ್ಞಾಪನ ಪತ್ರ ಬಿಡುಗಡೆ

Suddi Udaya

ಧರ್ಮಸ್ಥಳ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಬೃಹತ್ ಉಚಿತ ಆರೋಗ್ಯ ಹಾಗೂ ಮಹಿಳೆಯರ ಕ್ಯಾನ್ಸ‌ರ್ ತಪಾಸಣಾ ಶಿಬಿರ

Suddi Udaya
error: Content is protected !!