April 15, 2025
Uncategorized

ಬೆಳ್ತಂಗಡಿ ಪಟ್ಟಣ ಪಂಚಾಯತ್ ಸದಸ್ಯರುಗಳಿಗೆ ಒಣ ಕಸ ವಿಲೇವಾರಿ ಬಗ್ಗೆ ವಿಶೇಷ ಅಧ್ಯಯನ ಪ್ರವಾಸ

ಬೆಳ್ತಂಗಡಿ: ಪಟ್ಟಣ ಪಂಚಾಯತ್, ಬೆಳ್ತಂಗಡಿ
ಸ್ವಚ್ಛ ಭಾರತ್ ಮಾಹಿತಿ, ಶಿಕ್ಷಣ ಮತ್ತು ಸಂವಹನ ಹಾಗೂ ಸಾಮರ್ಥ್ಯಾಭಿವೃದ್ದಿ ಯೋಜನೆಯಡಿ

ಬೆಳ್ತಂಗಡಿ ಪಟ್ಟಣ ಪಂಚಾಯತ್ ಸದಸ್ಯರುಗಳಿಗೆ ಒಣ ಕೇಸು ವಿಲೇವಾರಿ ಬಗ್ಗೆ ವಿಶೇಷ ಕ್ಷೇತ್ರ ಅಧ್ಯಯನ ಪ್ರವಾಸ ತೆಂಕ ಎಡಪದವಿಗೆ ಎ.12ರಂದು ನಡೆಯಿತು.

ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ಪ್ರಜ್ವಲ್, ಸ್ಥಾಯಿ ಸಮಿತಿ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ , ಹಿರಿಯ ಸದಸ್ಯರಾದ ಡಿ.ಜಗದೀಶ್,

ಸದಸ್ಯರಾದ ಅಂಬರೀಷ್, ಹೆನ್ರಿ ಡಿ ‘ಸೋಜಾ, ಮುಖ್ಯಾಧಿಕಾರಿ ರಾಜೇಶ್, ಇಂಜಿನಿಯರ್ ಮಹಾವೀರ್ ಆರಿಗಾ, ಕರುಣಾಕರ
ಮೊದಲಾದವರು ಇದ್ದರು.

Related posts

ಕಲ್ಲೇರಿ ವಿನಾಯಕ ನಗರದಲ್ಲಿ ಐಸಿರಿ ಮಹಿಳಾ ಮಂಡಳಿಯ ಉದ್ಘಾಟನೆ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ಅಧ್ಯಕ್ಷರಾಗಿ ನಿತ್ಯಾನಂದ ಬಿ. ಮಾಲಾಡಿ

Suddi Udaya

ಬೆನಕ ಆಸ್ಪತ್ರೆಯಿಂದ ಡಾ| ಕೇಶವ ರವರಿಗೆ ಗೌರವಾರ್ಪಣೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನ ವತಿಯಿಂದ 20 ನೇ ವರ್ಷದ ಪುಸ್ತಕ ವಿತರಣೆ : ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ – ನಿವೃತ್ತ ಯೋಧರಿಗೆ ಗೌರವಾರ್ಪಣೆ

Suddi Udaya

ಬಂದಾರು ಓಟೆಚ್ಚಾರು ಪರಿಸರದಲ್ಲಿ ಒಂಟಿ ಸಲಗ ದಾಳಿ ಕೃಷಿ, ಸೊತ್ತುಗಳ ನಾಶ

Suddi Udaya

ಹೆದ್ದಾರಿ ಬದಿ ಬೆಂಕಿ

Suddi Udaya
error: Content is protected !!