23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಯುವ ಕಾಂಗ್ರೆಸ್ ಸಮಿತಿ ವತಿಯಿಂದ “ಸರ್ಕಾರದ ನಡೆ ಕಾರ್ಯಕರ್ತರ ಕಡೆ” ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

ಬೆಳ್ತಂಗಡಿ: ಯುವ ಕಾಂಗ್ರೆಸ್ ಸಮಿತಿ ಬೆಳ್ತಂಗಡಿ ವತಿಯಿಂದ ಇಂದು ಎ.20 ರಂದು ಡಿ.ಕೆ ಶಿವಕುಮಾರ್ ಉಪಸ್ಥಿತಿಯಲ್ಲಿ ನಡೆಯುವ “ಸರ್ಕಾರದ ನಡೆ ಕಾರ್ಯಕರ್ತರ ಕಡೆ” ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆಯು ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷರಾದ ಅರುಣ್ ರೋಯಲ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಡಿಜಿಟಲ್ ಯೂತ್ ಫಾರ್ ಬೂತ್ ಅಜೆಂಡಾದ ಬಗ್ಗೆ ಯುವ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ಅಜಾರುದ್ದೀನ್ ಬಗ್ಗೆ ಮಾಹಿತಿ ನೀಡಿದರು. ಸಭೆಯ ಅಧ್ಯಕ್ಷ ಅರುಣ್ ಲೋಬೋ ಸಂಘಟನೆಯ ಬಗ್ಗೆ ಪ್ರಸ್ತಾವಿಕವಾಗಿ ಮಾತನಾಡಿದರು. ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷರಾದ ನವೀನ್ ಗೌಡ ಸ್ವಾಗತಿಸಿದರು .

ಈ ಸಂದರ್ಭದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಉಮೈರಾಬಾನು ಯುವ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷರಾದ ಅನ್ಸಾಪ್ ಹಾಗೂ ವಿಧಾನಸಭಾ ಕ್ಷೇತ್ರ ಹಾಗೂ ನಗರ ಮತ್ತು ಗ್ರಾಮೀಣ ಸಮಿತಿ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು

Related posts

ಬಜಿರೆ ಪಾಲ್ದ್ಯಾರು ಮನೆಯ ಶ್ರೀಮತಿ ಚಿನ್ನಮ್ಮ ನಿಧನ

Suddi Udaya

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಪ್ರಥಮ

Suddi Udaya

ಪುದುವೆಟ್ಟು: ಮಿಯ್ಯಾರು ಶ್ರೀ ವನದುರ್ಗಾದೇವಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನ : ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಹೆಗ್ಗಡೆಯವರಿಂದ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕುಕ್ಕೇಡಿ ಬುಲೆಕ್ಕಾರ ಶಾಲೆಯ ಮಕ್ಕಳಿಂದ ನೇಜಿ ನಾಟಿ

Suddi Udaya

ಪಾಲಡ್ಕ ಹಾಲು ಉತ್ಪಾದಕರ ಸಹಕಾರ ಸಂಘ: ಅಧ್ಯಕ್ಷರಾಗಿ ಧರ್ಣಪ್ಪ ಕುಲಾಲ್, ಉಪಾಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ

Suddi Udaya
error: Content is protected !!