ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಮಟ್ಟದ ಸಿಸರ್ ಕಪ್ 2025 ಕ್ರಿಕೆಟ್ ಪಂದ್ಯಾಟ : ಬೆಳ್ತಂಗಡಿ ಭಂಡಾರಿ ಯುವ ವೇದಿಕೆ ತಂಡ ಪ್ರಥಮ

ಬೆಳ್ತಂಗಡಿ: ಎ. 8ರಂದು ಮೂಡಿಗೆರೆಯಲ್ಲಿ ನಡೆದ ರಾಜ್ಯಮಟ್ಟದ ಸಿಸರ್ ಕಪ್ 2025 ಜಿದ್ದಾ ಜಿದ್ದಿನ ಕ್ರಿಕೆಟ್ ಪಂದ್ಯಾಟದಲ್ಲಿ ಕೂರ್ಗ್ ಟ್ರೋಫಿ ಹಂಟರ್ ತಂಡವನ್ನು ಸೋಲಿಸಿ ಬೆಳ್ತಂಗಡಿ ಭಂಡಾರಿ ಯುವ ವೇದಿಕೆ ತಂಡವು ವಿಜಯಶಾಲಿಯಾಗಿದೆ.

ಉತ್ತಮ ಬೌಲರ್ ಆಗಿ ಪ್ರಶಾಂತ್ ಅರುವ ಪಡೆದುಕೊಂಡಿದ್ದಾರೆ.

Related posts

ಉಜಿರೆ :ರೋಟರಿ ಕ್ಲಬ್ ನಲ್ಲಿ ಇಫ್ತಾರ್ ಆಚರಣೆ

Suddi Udaya

ಮಚ್ಚಿನದಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

Suddi Udaya

ವೇಣೂರು : ಹಂದೇವು ಮನೆಯ ಶ್ರೀಮತಿ ವೀರಮ್ಮ ದೇವಾಡಿಗ ನಿಧನ

Suddi Udaya

ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ರಕ್ಷಿತ್ ಶಿವರಾಂ ಭೇಟಿ

Suddi Udaya

ಚಿಬಿದ್ರೆ: ಪೆರಿಯಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ವಲಯ ಅಧ್ಯಕ್ಷರ ಭೇಟಿ

Suddi Udaya
error: Content is protected !!