22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಉಜಿರೆಯ ಅಂಗಡಿ ಪಕ್ಕದಲ್ಲಿ ನಿಲ್ಲಿಸಿದ್ದ ರೂ. 6.50 ಲಕ್ಷ ಮೌಲ್ಯದ ಕಾರು ಕಳವು

ಬೆಳ್ತಂಗಡಿ : ಅಂಗಡಿ ಪಕ್ಕದಲ್ಲಿ ನಿಲ್ಲಿಸಿದ್ದ ಸುಮಾರು ರೂ. 6.50 ಲಕ್ಷ ಮೌಲ್ಯದ ಕಾರನ್ನು ಯಾರೋ ಕಳ್ಳರು ಕಳವುಗೈದ ಘಟನೆ ಉಜಿರೆಯಲ್ಲಿ ನಡೆದಿದೆ.

ಉಜಿರೆ ಗ್ರಾಮದ ಕಾಲೇಜು ರಸ್ತೆ ಬಳಿಯ ನಿವಾಸಿ ಅಬ್ದುಲ್‌ ಮುತ್ತಲೀಬ್‌ ಎಂಬವರು ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಾಗಿದೆ.
ಕಳೆದ ಮಾ. 29 ರಂದು ಬೆಳಿಗ್ಗೆ ಮುತ್ತಲೀಬ್‌ ಅವರು ತಮ್ಮ KA-70-M-5850 ಆಲ್ಟೋ ಕೆ -10 ಕಾರನ್ನು ಉಜಿರೆ ಗ್ರಾಮದ ಉಜಿರೆ ಕಾಲೇಜು ರಸ್ತೆ ಪಾರ್ಕಿಂಗ್ ಇರುವ ಅವರ ಅಂಗಡಿ ಪಕ್ಕದಲ್ಲಿ ನಿಲ್ಲಿಸಿ, ಅಂಗಡಿಯಲ್ಲಿ ವ್ಯಾಪಾರ ಮುಗಿಸಿ ರಾತ್ರಿ 10 ಗಂಟೆಗೆ ಮನೆಗೆ ಹೋಗಲು ಹೋದಾಗ ಪಾರ್ಕಿಂಗ್‌ ಸ್ಥಳದಲ್ಲಿ ನಿಲ್ಲಿಸಿದ ಕಾರು ಕಂಡು ಬರಲಿಲ್ಲ ನಂತರ ಕಾರಿನ ಪತ್ತೆಯ ಬಗ್ಗೆ ತನ್ನ ಸ್ನೇಹಿತರಲ್ಲಿ ಹಾಗೂ ಇತರರಲ್ಲಿ ವಿಚಾರಿಸಿದ್ದು ಕಾರು ಪತ್ತೆ ಯಾಗಿರುವುದಿಲ್ಲ ಕಳವು ಮಾಡಿಕೊಂಡು ಹೋದ ಕಾರಿನ ಅಂದಾಜು ಮೌಲ್ಯ 6.50.000/-(ಆರು ಲಕ್ಷದ ಐವತ್ತು ಸಾವಿರ) ಆಗಬಹುದು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆ ಅಕ್ರ ನಂ : 20/2025 ಕಲಂ 303(1) BNS-2023 ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ನವೀಕೃತ ಯೂನಿಯನ್ ಬ್ಯಾಂಕ್ ಉಜಿರೆ ಶಾಖೆಯ ಉದ್ಘಾಟನೆ

Suddi Udaya

ಚಿನ್ನಾಭರಣ ಪರೀಕ್ಷಕರನ್ನು ವಜಾ ಮಾಡಿರುವ ಪ್ರಕರಣದ ನಿಗೂಢತೆಯನ್ನು ಬಯಲು ಮಾಡಬೇಕೆಂದು ಅಗ್ರಹಿಸಿ ಕೊಕ್ಕಡ ಕೆನರಾ ಬ್ಯಾಂಕ್ ಮ್ಯಾನೇಜರ್ ಮೂಲಕ ಕೇಂದ್ರ ಕಚೇರಿಗೆ ಮನವಿ

Suddi Udaya

ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಕಳೆಂಜ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ದ.ಕ ಜಿಲ್ಲಾ ದ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದ ವಾರ್ಷಿಕ ಮಹಾಸಭೆ: ಸಮಿತಿ ರಚನೆ

Suddi Udaya

ನಡ ಗ್ರಾ.ಪಂ ಸದಸ್ಯೆಯಿಂದ ರಸ್ತೆ ದುರಸ್ತಿ ಕಾರ್ಯ

Suddi Udaya
error: Content is protected !!