25.6 C
ಪುತ್ತೂರು, ಬೆಳ್ತಂಗಡಿ
June 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ : ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ್ದ ಕಾರು ಕಳವು : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲು

ಬೆಳ್ತಂಗಡಿ: ಉಜಿರೆ ಕಾಲೇಜು ರಸ್ತೆಯಲ್ಲಿ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ್ದ ಕಾರು ಕಳವಾದ ಘಟನೆ ಸಂಭವಿಸಿದ್ದು ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ.


ಉಜಿರೆ ನಿವಾಸಿ ವ್ಯಾಪಾರಿಯಾಗಿರುವ ಅಬ್ದುಲ್ ಮತ್ತಲೀಬ್ ಎಂಬರ ಆಲ್ಟೊ ಕಾರು ಕಳ್ಳತನವಾಗಿದೆ.
ಇವರು ಕಾರನ್ನು ಉಜಿರೆ ಕಾಲೇಜು ರಸ್ತೆಯಲ್ಲಿರುವ ತಮ್ಮ ಅಂಗಡಿಯ ಸಮೀಪದ ಪಾರ್ಕಿಂಗ್ ಜಾಗದಲ್ಲಿ ಕಾರನ್ನು ನಿಲ್ಲಿಸಿದ್ದರು. ರಾತ್ರಿ ಅಂಗಡಿ ಮುಚ್ಚಿ ಬಂದು ನೋಡಿದಾಗ ನಿಲ್ಲಿಸಿದ್ದ ಕಾರು ನಾಪತ್ತೆಯಾಗಿತ್ತು. ಕಾರಿನ ಅಂದಾಜು ಮೌಲ್ಯ 6,50,000 ಎಂದು ಅಂದಾಜಿಸಲಾಗಿದೆ. ಎ.29ರಂದು ಘಟನೆ ನಡೆದಿದ್ದು ಕಾರಿಗಾಗಿ ಹುಡುಕಾಟ ನಡೆಸಿದರೂ ಯಾವುದೇ ಮಾಹಿತಿ ಲಭ್ಯವಾಗದ ಹಿನ್ನಲೆಯಲ್ಲಿ ಘಟನೆಯ ಬಗ್ಗೆ ಅಬ್ದುಲ್ ಮುತ್ತಲೀಫ್  ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದು ಅದರಂತೆ ಪೊಲೀಸರು ಪ್ರಕರಣ‌ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಕಿರುತೆರೆ ನಿರ್ದೇಶಕ ಸುಭಾಷ್ ಅರ್ವರವರಿಗೆ ಉತ್ತಮ ನಿರ್ದೇಶಕ ಅನುಬಂಧ ಆವಾರ್ಡ್-2023: ಮಂಗಳ ಗೌರಿ, ರಂಗನಾಯಕಿ, ಗೀತಾ, ಕೆಂಡಸಂಪಿಗೆ ಧಾರಾವಾಹಿ ನಿರ್ದೇಶನ

Suddi Udaya

ಬೆಳ್ತಂಗಡಿ: ಎಸ್.ಎನ್. ಕಂಪ್ಯೂಟರ್ಸ್ ಮತ್ತು ಸೈಬರ್ ಕೇಂದ್ರ ಸ್ಥಳಾಂತರಗೊಂಡು ಪುನರಾರಂಭ

Suddi Udaya

ಮೊಗ್ರು: ನೈಮಾರ್, ಪರಾರಿ, ದoಬೆತ್ತಿಮಾರು ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ನೀರು: ಅಪಾರ ಕೃಷಿ ಹಾನಿ

Suddi Udaya

ಕುತ್ಲೂರು ಹಾ.ಉ.ಸ.ಸಂಘದ ಅಧ್ಯಕ್ಷರಾಗಿ ರಾಜಶ್ರೀ, ಉಪಾಧ್ಯಕ್ಷರಾಗಿ ಸುಕುಮಾರ ಶೆಟ್ಟಿ ಆಯ್ಕೆ

Suddi Udaya

ಕೊಕ್ಕಡ: ಕಾರು ಹಾಗೂ ಬೈಕ್ ಮಧ್ಯೆ ಅಪಘಾತ: ಬೈಕ್ ಸವಾರ ತಾ. ಪಂ. ಮಾಜಿ ಸದಸ್ಯ ಲಕ್ಷ್ಮೀನಾರಾಯಣ ಟಿ.ಎಮ್ ರಿಗೆ ತೀವ್ರ ಗಾಯ

Suddi Udaya

ಲಾಯಿಲ: ಬಜಕ್ರೆಸಾಲು ಸೇತುವೆ ಅಡಿ ಎರಡು ಕಾಣಿಕೆ ಡಬ್ಬಗಳು ಒಡೆದ ರೀತಿಯಲ್ಲಿ ಪತ್ತೆ: ಡಬ್ಬಗಳನ್ನು ಒಡೆದು ಹಣ ಕಳವು ಗೈದಿರುವ ಶಂಕೆ

Suddi Udaya
error: Content is protected !!