25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ : ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ್ದ ಕಾರು ಕಳವು : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲು

ಬೆಳ್ತಂಗಡಿ: ಉಜಿರೆ ಕಾಲೇಜು ರಸ್ತೆಯಲ್ಲಿ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ್ದ ಕಾರು ಕಳವಾದ ಘಟನೆ ಸಂಭವಿಸಿದ್ದು ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ.


ಉಜಿರೆ ನಿವಾಸಿ ವ್ಯಾಪಾರಿಯಾಗಿರುವ ಅಬ್ದುಲ್ ಮತ್ತಲೀಬ್ ಎಂಬರ ಆಲ್ಟೊ ಕಾರು ಕಳ್ಳತನವಾಗಿದೆ.
ಇವರು ಕಾರನ್ನು ಉಜಿರೆ ಕಾಲೇಜು ರಸ್ತೆಯಲ್ಲಿರುವ ತಮ್ಮ ಅಂಗಡಿಯ ಸಮೀಪದ ಪಾರ್ಕಿಂಗ್ ಜಾಗದಲ್ಲಿ ಕಾರನ್ನು ನಿಲ್ಲಿಸಿದ್ದರು. ರಾತ್ರಿ ಅಂಗಡಿ ಮುಚ್ಚಿ ಬಂದು ನೋಡಿದಾಗ ನಿಲ್ಲಿಸಿದ್ದ ಕಾರು ನಾಪತ್ತೆಯಾಗಿತ್ತು. ಕಾರಿನ ಅಂದಾಜು ಮೌಲ್ಯ 6,50,000 ಎಂದು ಅಂದಾಜಿಸಲಾಗಿದೆ. ಎ.29ರಂದು ಘಟನೆ ನಡೆದಿದ್ದು ಕಾರಿಗಾಗಿ ಹುಡುಕಾಟ ನಡೆಸಿದರೂ ಯಾವುದೇ ಮಾಹಿತಿ ಲಭ್ಯವಾಗದ ಹಿನ್ನಲೆಯಲ್ಲಿ ಘಟನೆಯ ಬಗ್ಗೆ ಅಬ್ದುಲ್ ಮುತ್ತಲೀಫ್  ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದು ಅದರಂತೆ ಪೊಲೀಸರು ಪ್ರಕರಣ‌ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಕಡಬ ಐಐಸಿಟಿ ಮೊಂಟೆಸ್ಸರಿ ತರಬೇತಿ ಸಂಸ್ಥೆಗೆ ಶೇ.100 ಫಲಿತಾಂಶ: 11 ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ: ಪ್ರತಿಯೊಬ್ಬರು ಶಿಕ್ಷಕಿಯರಾಗಿ ನೇಮಕ

Suddi Udaya

ಪೆರ್ಲ ಶ್ರೀ ರಾಜರಾಜೇಶ್ವರಿ ಭಜನಾ ಮಂಡಳಿ ವತಿಯಿಂದ ಭಜನೋತ್ಸವ

Suddi Udaya

ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ವಿಶೇಷ ಕಾರ್ಯಕಾರಣಿ ಸಭೆಗೆ ಯುವಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ ಭೇಟಿ

Suddi Udaya

ಬೆಳ್ತಂಗಡಿ : ಎಸ್.ಡಿ.ಪಿ.ಐ ಪಕ್ಷ ಸಮಾವೇಶ

Suddi Udaya

ಎಸ್.ಡಿ.ಎಂ. ಪಿ.ಯು. ವಾಣಿಜ್ಯಶಾಸ್ತ್ರ ವಿದ್ಯಾರ್ಥಿಗಳಿಂದ ಕೈಗಾರಿಕಾ ಪ್ರದೇಶಗಳಿಗೆ ಭೇಟಿ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆ ಪ್ರತಿಭಾ ಪುರಸ್ಕಾರ 2025

Suddi Udaya
error: Content is protected !!