24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿಯ ಸಾಧನೆ

ಗುರುವಾಯನಕೆರೆ : ಕಡುಬಡತನದ ಕುಟುಂಬದ ವಿದ್ಯಾರ್ಥಿಯೊಬ್ಬಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.98 ಅಂಕಗಳಿಸುವುದರೊಂದಿಗೆ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದ್ದಾಳೆ.

ಈ ಸಾಧನೆ ಮಾಡಿರುವ ಪಲ್ಲವಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ. ತಾಯಿ ಕ್ಯಾನ್ಸರ್ ಕಾಯಿಲೆಗೆ ಒಳಗಾಗಿದ್ದು ತಂದೆ ದಿನೇಶ್ ನಾಯ್ಕ್ ಹೋಟೆಲ್ ನಲ್ಲಿ ಕೆಲಸ ಮಾಡಿ ಕುಟುಂಬವನ್ನು ಸಾಕುತ್ತಿದ್ದಾರೆ. ವಿದ್ಯಾರ್ಥಿಯು ಭವಿಷ್ಯದಲ್ಲಿ ಉನ್ನತ ಶಿಕ್ಷಣ ಪಡೆದು ಉದ್ಯೋಗ ಪಡೆಯಲಿ ಎಂಬುದು ಸಾರ್ವಜನಿಕರ ಅಭಿಪ್ರಾಯ. ಆದರೆ ಮಗಳ ಮುಂದಿನ ವಿದ್ಯಾಭ್ಯಾಸಕ್ಕೆ ದಾನಿಗಳ ನೆರವಿನ ನಿರೀಕ್ಷೆಯಲ್ಲಿದ್ದೆ ಕುಟುಂಬ. 7760777360

Related posts

ಕುತ್ಲೂರು ಯುವ ಬಿಲ್ಲವ ವೇದಿಕೆಯ ಅಧ್ಯಕ್ಷರಾಗಿ ಪ್ರಜ್ಞೇಶ್ ಆಯ್ಕೆ

Suddi Udaya

ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್‌ಇ ಶಾಲೆಗೆ ಶೇ,100 ಫಲಿತಾಂಶ

Suddi Udaya

ಜೂ.24: ಜನಸಂಪರ್ಕ ಸಭೆ

Suddi Udaya

ಬೆಳ್ತಂಗಡಿ ಗ್ರಾ.ಪಂ. ಮಟ್ಟದ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರು ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಬೆಳ್ತಂಗಡಿ ತಾಲೂಕು ಮಟ್ಟದ ಯೂನಿಯನ್ ರಚನೆ

Suddi Udaya

ಮುಂಡಾಜೆ ರಾಷ್ಟ್ರೀಯ ಹೆದ್ದಾರಿಗೆ ಬಿದ್ದ ಮರ ತೆರವು

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಪ್ರಭು ಸೇವಾ ನಿವೃತ್ತಿ

Suddi Udaya
error: Content is protected !!