23.3 C
ಪುತ್ತೂರು, ಬೆಳ್ತಂಗಡಿ
April 13, 2025
Uncategorized

ಬೆಳ್ತಂಗಡಿ ಪಟ್ಟಣ ಪಂಚಾಯತ್ ಸದಸ್ಯರುಗಳಿಗೆ ಒಣ ಕಸ ವಿಲೇವಾರಿ ಬಗ್ಗೆ ವಿಶೇಷ ಅಧ್ಯಯನ ಪ್ರವಾಸ

ಬೆಳ್ತಂಗಡಿ: ಪಟ್ಟಣ ಪಂಚಾಯತ್, ಬೆಳ್ತಂಗಡಿ
ಸ್ವಚ್ಛ ಭಾರತ್ ಮಾಹಿತಿ, ಶಿಕ್ಷಣ ಮತ್ತು ಸಂವಹನ ಹಾಗೂ ಸಾಮರ್ಥ್ಯಾಭಿವೃದ್ದಿ ಯೋಜನೆಯಡಿ

ಬೆಳ್ತಂಗಡಿ ಪಟ್ಟಣ ಪಂಚಾಯತ್ ಸದಸ್ಯರುಗಳಿಗೆ ಒಣ ಕೇಸು ವಿಲೇವಾರಿ ಬಗ್ಗೆ ವಿಶೇಷ ಕ್ಷೇತ್ರ ಅಧ್ಯಯನ ಪ್ರವಾಸ ತೆಂಕ ಎಡಪದವಿಗೆ ಎ.12ರಂದು ನಡೆಯಿತು.

ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ಪ್ರಜ್ವಲ್, ಸ್ಥಾಯಿ ಸಮಿತಿ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ , ಹಿರಿಯ ಸದಸ್ಯರಾದ ಡಿ.ಜಗದೀಶ್,

ಸದಸ್ಯರಾದ ಅಂಬರೀಷ್, ಹೆನ್ರಿ ಡಿ ‘ಸೋಜಾ, ಮುಖ್ಯಾಧಿಕಾರಿ ರಾಜೇಶ್, ಇಂಜಿನಿಯರ್ ಮಹಾವೀರ್ ಆರಿಗಾ, ಕರುಣಾಕರ
ಮೊದಲಾದವರು ಇದ್ದರು.

Related posts

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ

Suddi Udaya

ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯಲ್ಲಿ ಪೋಷಕರಿಂದ ಶ್ರಮದಾನ 

Suddi Udaya

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರಿನಲ್ಲಿ ಬಂಧಿಸಿದ ಬೆಳ್ತಂಗಡಿ ಪೊಲೀಸ್ ತಂಡ

Suddi Udaya

ಓಡಿಲ್ನಾಳ: ಅಪಾಯಕಾರಿ ತಿರುವಿಗೆ ತುರ್ತಾಗಿ ತಡಬೇಲಿ ಹಾಕುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಭಾ.ಜ.ಪಾ ಬೆಳ್ತಂಗಡಿ ಮಂಡಲ ವತಿಯಿಂದ ಚುನಾವಣಾ ನಿರ್ವಹಣಾ ಸಮಿತಿಯ ಸಭೆ

Suddi Udaya

ನಡ ಗ್ರಾ.ಪಂ. ನ ಅಧ್ಯಕ್ಷರಾಗಿ ಮಂಜುಳಾ, ಉಪಾಧ್ಯಕ್ಷರಾಗಿ ದಿವಾಕರ ಪೂಜಾರಿ ಆಯ್ಕೆ

Suddi Udaya
error: Content is protected !!