32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಮಟ್ಟದ ಸಿಸರ್ ಕಪ್ 2025 ಕ್ರಿಕೆಟ್ ಪಂದ್ಯಾಟ : ಬೆಳ್ತಂಗಡಿ ಭಂಡಾರಿ ಯುವ ವೇದಿಕೆ ತಂಡ ಪ್ರಥಮ

ಬೆಳ್ತಂಗಡಿ: ಎ. 8ರಂದು ಮೂಡಿಗೆರೆಯಲ್ಲಿ ನಡೆದ ರಾಜ್ಯಮಟ್ಟದ ಸಿಸರ್ ಕಪ್ 2025 ಜಿದ್ದಾ ಜಿದ್ದಿನ ಕ್ರಿಕೆಟ್ ಪಂದ್ಯಾಟದಲ್ಲಿ ಕೂರ್ಗ್ ಟ್ರೋಫಿ ಹಂಟರ್ ತಂಡವನ್ನು ಸೋಲಿಸಿ ಬೆಳ್ತಂಗಡಿ ಭಂಡಾರಿ ಯುವ ವೇದಿಕೆ ತಂಡವು ವಿಜಯಶಾಲಿಯಾಗಿದೆ.

ಉತ್ತಮ ಬೌಲರ್ ಆಗಿ ಪ್ರಶಾಂತ್ ಅರುವ ಪಡೆದುಕೊಂಡಿದ್ದಾರೆ.

Related posts

ಕಿಂಡಿ ಅಣೆಕಟ್ಟುಗಳಲ್ಲಿ ಸಿಲುಕಿದ ಕಸಕಡ್ಡಿಗಳ ಸ್ವಚ್ಛತಾ ಕಾರ್ಯ

Suddi Udaya

ಉಜಿರೆ ಶ್ರೀ ಧ.ಮಂಜುನಾಥೇಶ್ವರ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ವೇಣೂರಿನಲ್ಲಿ ಈದ್ ಮಿಲಾದ್ ಆಚರಣೆ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗಬ್ರಹ್ಮಮಂಡಲೋತ್ಸವ, ಕಾರ್ಯಲಯ ಉದ್ಘಾಟನೆ

Suddi Udaya

ಗುರುವಾಯನಕೆರೆ: ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಫೆಬ್ರವರಿಯಲ್ಲಿ ನಡೆಯಲಿರುವ ಬ್ರಹ್ಮಕುಂಭಾಭಿಷೇಕದ ಪೂರ್ವಭಾವಿಯಾಗಿ- ಕೊಡಮಣಿತ್ತಾಯ ಸನ್ನಿಧಾನದಲ್ಲಿ ಚಂಡಿಕಾ ಹೋಮ ಹಾಗೂ ಮೃತ್ಯುಂಜಯ ಹೋಮ: ಮೆರವಣಿಗೆಯ ಮೂಲಕ ಮುಷ್ಟಿ ಕಾಣಿಕೆ ದೈವಕ್ಕೆ ಸಮಪ೯ಣೆ

Suddi Udaya
error: Content is protected !!