25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಬೆಳ್ತಂಗಡಿ ಟೀಮ್ ನವಭಾರತ್ ವತಿಯಿಂದ ದಿ. ತುಷಾರ್. ಕೆ ಸ್ಮರಣಾರ್ಥ ರಕ್ತದಾನ ಶಿಬಿರ

ಬೆಳ್ತಂಗಡಿ : ಟೀಮ್ ನವಭಾರತ್, ಬೆಳ್ತಂಗಡಿ ಹಾಗೂ ಪ್ರಾದೇಶಿಕ ರಕ್ತನಿಧಿ ಕೇಂದ್ರ, ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮಂಗಳೂರು ವಿಭಾಗ ಇವರ ಜಂಟಿ ಆಶ್ರಯದಲ್ಲಿ ದಿ. ತುಷಾರ್. ಕೆ ಸ್ಮರಣಾರ್ಥ ರಕ್ತದಾನ ಶಿಬಿರ ಎ.12ರಂದು ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗೌರವಾಧ್ಯಕ್ಷ ಪದ್ಮ ಗೌಡ ದೀಪಬೆಳಗಿಸಿ ಉದ್ಘಾಟಿಸಿದರು.

ಮುಖ್ಯ ಅತಿಥಿಯಾಗಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಕಾರ್ಯದರ್ಶಿ ಗಣೇಶ್ ಗೌಡ, ಕೋಶಾಧಿಕಾರಿ ಯುವರಾಜ್,
ಬಂಗಾಡಿ ಸಿ. ಎ ಬ್ಯಾಂಕ್ ಅಧ್ಯಕ್ಷ ಹರೀಶ್ ಮೊರ್ತಾಜೆ, ನಡ ಗ್ರಾ.ಪಂ. ಮಾಜಿ ಅಧ್ಯಕ್ಷ ಗಣೇಶ್ ಗೌಡ , ನಂದ ಕುಮಾರ್ ಪುಂಜಾಲಕಟ್ಟೆ, ಡಾ.ಅಶೋಕ. ಡಾ. ಜಯಶ್ರೀ, ಕಳಿಯ ಸಿಎ ಬ್ಯಾಂಕ್ ಸದಸ್ಯ ಬಾಲಕೃಷ್ಣ ಗೌಡ ಬಿರ್ಮೊಟ್ಟು ಉಪಸ್ಥಿತರಿದ್ದರು.


Related posts

ತ್ರೋಬಾಲ್ ಸ್ಪರ್ಧೆ: ಮಚ್ಚಿನ ಸರಕಾರಿ ಪ್ರೌಢಶಾಲಾ ಬಾಲಕ ಹಾಗೂ ಬಾಲಕಿಯರಿಗೆ ದ್ವಿತೀಯ ಸ್ಥಾನ

Suddi Udaya

ಮಿತ್ತಬಾಗಿಲು : ಪೆರ್ದಾಡಿಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ

Suddi Udaya

ಹಿರಿಯ ಮೀನು ವ್ಯಾಪಾರಿ, ಚಾರ್ಮಾಡಿ ಗ್ರಾ.ಪಂ ಮಾಜಿ ಸದಸ್ಯ ಜಿ.ಕೆ ಅಹ್ಮದ್‌ ಕುಂಞಿ(ಮೀನ್ ಮೋಣಾಕ) ಸೌದಿ ಅರೇಬಿಯಾದ ಮೆಕ್ಕಾದಲ್ಲಿ ನಿಧನ

Suddi Udaya

ಬರೆಂಗಾಯ ಸ.ಉ.ಹಿ.ಪ್ರಾ. ಶಾಲೆಯಲ್ಲಿ 75ನೇ ವರ್ಷದ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭ

Suddi Udaya

ಮರ್ಹೂಮ್ ಅಝ್ರಿನ್ ಸಿದ್ದೀಕ್ ಇವರ ಸ್ಮರಣಾರ್ಥ ಬೃಹತ್ ರಕ್ತದಾನ ಶಿಬಿರ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯ ಕೊಠಡಿಗಳ ನಿರ್ಮಾಣದ ಕಾಮಗಾರಿಗೆ ರೂ.5 ಲಕ್ಷ ಅನುದಾನ ಬಿಡುಗಡೆ: ಡಾ. ಡಿ ವೀರೇಂದ್ರ ಹೆಗ್ಗಡೆ

Suddi Udaya
error: Content is protected !!