22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಬೆಳ್ತಂಗಡಿ ಟೀಮ್ ನವಭಾರತ್ ವತಿಯಿಂದ ದಿ. ತುಷಾರ್. ಕೆ ಸ್ಮರಣಾರ್ಥ ರಕ್ತದಾನ ಶಿಬಿರ

ಬೆಳ್ತಂಗಡಿ : ಟೀಮ್ ನವಭಾರತ್, ಬೆಳ್ತಂಗಡಿ ಹಾಗೂ ಪ್ರಾದೇಶಿಕ ರಕ್ತನಿಧಿ ಕೇಂದ್ರ, ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮಂಗಳೂರು ವಿಭಾಗ ಇವರ ಜಂಟಿ ಆಶ್ರಯದಲ್ಲಿ ದಿ. ತುಷಾರ್. ಕೆ ಸ್ಮರಣಾರ್ಥ ರಕ್ತದಾನ ಶಿಬಿರ ಎ.12ರಂದು ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗೌರವಾಧ್ಯಕ್ಷ ಪದ್ಮ ಗೌಡ ದೀಪಬೆಳಗಿಸಿ ಉದ್ಘಾಟಿಸಿದರು.

ಮುಖ್ಯ ಅತಿಥಿಯಾಗಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಕಾರ್ಯದರ್ಶಿ ಗಣೇಶ್ ಗೌಡ, ಕೋಶಾಧಿಕಾರಿ ಯುವರಾಜ್,
ಬಂಗಾಡಿ ಸಿ. ಎ ಬ್ಯಾಂಕ್ ಅಧ್ಯಕ್ಷ ಹರೀಶ್ ಮೊರ್ತಾಜೆ, ನಡ ಗ್ರಾ.ಪಂ. ಮಾಜಿ ಅಧ್ಯಕ್ಷ ಗಣೇಶ್ ಗೌಡ , ನಂದ ಕುಮಾರ್ ಪುಂಜಾಲಕಟ್ಟೆ, ಡಾ.ಅಶೋಕ. ಡಾ. ಜಯಶ್ರೀ, ಕಳಿಯ ಸಿಎ ಬ್ಯಾಂಕ್ ಸದಸ್ಯ ಬಾಲಕೃಷ್ಣ ಗೌಡ ಬಿರ್ಮೊಟ್ಟು ಉಪಸ್ಥಿತರಿದ್ದರು.


Related posts

ಜೆಸಿಐ ಮಡಂತ್ಯಾರಿಗೆ ವಲಯ ಮಹಿಳಾ ಸಮ್ಮೇಳನದಲ್ಲಿ ಹಲವಾರು ಪ್ರಶಸ್ತಿ ಹಾಗೂ ಮನ್ನಣೆ

Suddi Udaya

ಗೇರುಕಟ್ಟೆ : ಶ್ರೀನಿಧಿ ಮೆಡಿಕಲ್ ಶುಭಾರಂಭ

Suddi Udaya

ಮಡಂತ್ಯಾರು: ಸುವೇಗಾ ಮೋಟಾರ್ಸ್ ನಲ್ಲಿ ಹೀರೋ ಡೆಸ್ಟಿನಿ- 125 ಮಾರುಕಟ್ಟೆಗೆ ಬಿಡುಗಡೆ

Suddi Udaya

ವೇಣೂರು: ಮೂಡುಕೋಡಿ ನಿವಾಸಿ ಪಿ. ಎಸ್. ಅಬ್ದುಲ್ ರಹಿಮಾನ್ ನಿಧನ

Suddi Udaya

ಮುಂಡಾಜೆ : ಕೂಳೂರು ನಿವಾಸಿ ಪುತ್ತಾಕ‌ ನಿಧನ

Suddi Udaya

ಪೆರಿಂಜೆ ಮದರಸದಲ್ಲಿ ಇಶಲ್ ಮದೀನ ಕಾರ್ಯಕ್ರಮ

Suddi Udaya
error: Content is protected !!