23.8 C
ಪುತ್ತೂರು, ಬೆಳ್ತಂಗಡಿ
June 7, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾರಾವಿ: ಮರಕ್ಕೆ ಡಿಕ್ಕಿ ಹೊಡೆದ ಬೈಕ್ – ಇಬ್ಬರು ಸ್ಥಳದಲ್ಲಿಯೇ ಸಾವು

ನಾರಾವಿ: ಕುತ್ಲೂರು ಗ್ರಾಮದ ಪುರುಷರ ಗುಡ್ಡೆ ಬಳಿ ಕೊಕ್ರಾಡಿ-ನಾರಾವಿ ಸಾರ್ವಜನಿಕ ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಬೈಕ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಮಧ್ಯರಾತ್ರಿ ಎ.12 ರಂದು ನಡೆದಿದೆ.

ಸುಮಾರು ರಾತ್ರಿ 12.15 ಕ್ಕೆ ಗಂಟೆಗೆ ಬೆಳ್ತಂಗಡಿ ತಾಲೂಕು ಕುತ್ಲೂರು ಗ್ರಾಮದ ಪುರುಷ ಗುಡ್ಡೆ ಎಂಬಲ್ಲಿ ಕೊಕ್ರಾಡಿ -ನಾರಾವಿ ಸಾರ್ವಜನಿಕ ಡಾಮರು ರಸ್ತೆಯಲ್ಲಿ  ಕೆ ಎ 19 ಇಪಿ 9677 ನೇ ಮೋಟಾರು ಸೈಕಲ್‌ನ್ನು ಅದರ ಸವಾರ ಪ್ರಶಾಂತ ರವರು ತಿರುವು ರಸ್ತೆಯಲ್ಲಿ ನಾರಾವಿ ಕಡೆಯಿಂದ ವೇಣೂರು ಕಡೆಗೆ ದುಡುಕುತನ ಹಾಗೂ ನಿರ್ಲಕ್ಷತನದಿಂದ ರಸ್ತೆಯ ತೀರಾ ಬಲ ಬದಿಗೆ ಸವಾರಿ ಮಾಡಿಕೊಂಡು ಬಂದು ರಸ್ತೆಯ ಬಲ ಬದಿಯಲ್ಲಿರುವ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಪ್ರಶಾಂತ್ ಮತ್ತು ಸಹ ಸವಾರ ದಿನೇಶ ರವರು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಪಡಂಗಡಿ ಗ್ರಾ.ಪಂ ವ್ಯಾಪ್ತಿಯ ಹಲ್ಲಂದೋಡಿ ಪರಿಸರದಲ್ಲಿ ಸರಕಾರಿ ಭೂಮಿ ಅತಿಕ್ರಮಣ ಆರೋಪ: ನ್ಯಾಯಕ್ಕಾಗಿ ಹಲ್ಲಂದೋಡಿ ಸಂತೋಷ್ ಶೆಟ್ಟಿಯವರಿಂದ ಗ್ರಾಮಕರಣಿಕರ ಕಚೇರಿ ಎದುರು ಧರಣಿ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ಕ್ವಾಟ್ರಸ್ ನಲ್ಲಿ ಬಾಲಕ ಆತ್ಮಹತ್ಯೆ

Suddi Udaya

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನ ರೂ. 2 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

Suddi Udaya

ವಾಯುಭಾರ ಕುಸಿತ: ತಾಲೂಕಿನದ್ಯಾಂತ ವ್ಯಾಪಕ ಮಳೆ-ರೆಡ್ ಅಲರ್ಟ್; ಮುಂಡಾಜೆಯಲ್ಲಿ103 ಮಿ.ಮೀ.ಮಳೆ

Suddi Udaya

ಶ್ರೀಮತಿ ಉಮಾವತಿ ರುಕ್ಮಯ ಗೌಡ ರವರಿಗೆ ರಾಜ್ಯಪಾಲರಿಂದ ಘಟಿಕೋತ್ಸವದಲ್ಲಿ ರ್‍ಯಾಂಕ್ ಪದವಿ ಪ್ರಶಸ್ತಿ ಪ್ರದಾನ

Suddi Udaya

ಕನ್ಯಾಡಿ ಶ್ರೀ ಗುರುದೇವ ಮಠಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya
error: Content is protected !!