23.8 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನಿಂದ ರೂ. 1ಲಕ್ಷ ದೇಣಿಗೆ

ಬೆಳ್ತಂಗಡಿ: ಮಂಗಳೂರು ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನ ಸಂಸ್ಥಾಪಕ ಅರ್ಜುನ್ ಭಂಡಾರ್ಕರ್ ಇವರು ಕನ್ಯಾಡಿಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ನಿರ್ಮಿಸುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ 281 ಬ್ಯಾಗ್ ಸಿಮೆಂಟ್ ಗೆ ರೂ. 1,00,000/- ದ ಚೆಕ್ ನೀಡಿ ಸಹಕರಿಸಿದ್ದಾರೆ.

ಈ ಸಂಸ್ಥೆಯು ಈಗಾಗಲೇ ದಕ್ಷಿಣ ಕನ್ನಡದಾದ್ಯಂತ ಅನೇಕ ಅಸಹಾಯಕರಿಗೆ, ಅಶಕ್ತರಿಗೆ ಮತ್ತು ದುರ್ಬಲರಿಗೆ ಬೇಕಾದ ವೈದ್ಯಕೀಯ ವೆಚ್ಚವನ್ನು ನೀಡಿ ಅವರ ನೋವಿಗೆ ಸ್ಪಂದಿಸಿ ಅವರ ಬಾಳಲ್ಲಿ ಆಶಾಕಿರಣವಾಗಿದೆ.

ಸೇವಾಧಾಮ ಸಂಸ್ಥೆಯ ಸಂಸ್ಥಾಪಕರಾದ ಕೆ ವಿನಾಯಕ ರಾವ್ ಮತ್ತು ಸೇವಾಭಾರತಿಯ ಹಿರಿಯ ಪ್ರಬಂಧಕರಾದ ಚರಣ್ ಕುಮಾರ್ ಎಂ ಇದನ್ನು ಸ್ವೀಕರಿಸಿ ಸಂಸ್ಥೆಯ ಪರವಾಗಿ ಧನ್ಯವಾದವಿತ್ತರು.

Related posts

ಬೆಳಾಲು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡಕ್ಕೆ ದ್ವಿತೀಯ ಸಮಗ್ರ ಪ್ರಶಸ್ತಿ

Suddi Udaya

ಡಿ. 8: ನಮ್ಮೂರ ಜಾತ್ರೆ ಕುಂಭಶ್ರೀ ವೈಭವ ಹಾಗೂ ಮಾತ-ಪಿತಾ-ಗುರುದೇವೋಭವ ಹೃದಯಸ್ಪರ್ಶಿ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಶ್ವ ಸಂಗೀತ ದಿನ ಆಚರಣೆ

Suddi Udaya

ಸುಳ್ಳು ಆರೋಪ ಹೊರಿಸಿ, ಕ್ಷೇತ್ರದ ಮಾನಹಾನಿ ಮಾಡುವ ಸ್ಥಾಪಿತ ಹಿತಾಸಕ್ತಿಗಳ ವಿರುದ್ಧ ಅಗತ್ಯ ಕಾನೂನು ಕ್ರಮಕ್ಕೆ ಒತ್ತಾಯಿಸಿ ಮಾ.27 ರಂದು ಧರ್ಮಸ್ಥಳದಲ್ಲಿ ಒಂದು ದಿನದ ಹರತಾಳ ಮತ್ತು ಪ್ರತಿಭಟನಾ ಸಭೆ

Suddi Udaya

ಹಿಂದೂ ಸಮಾಜಕ್ಕೆ ಶಕ್ತಿಯಾಗಿರುವ ಎಡನೀರು ಸಂಸ್ಥಾನದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಕಾರಿಗೆ ದಾಳಿ: ಸೂಕ್ತ ಭದ್ರತೆ ನೀಡಿ, ರಕ್ಷಣೆ ನೀಡಬೇಕೆಂದು ಸರಕಾರಕ್ಕೆ ಶಾಸಕ ಹರೀಶ್ ಪೂಂಜ ಒತ್ತಾಯ

Suddi Udaya
error: Content is protected !!